ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ ಮನೆಯಲ್ಲಿ ಉಗುರುಗಳು ಪತ್ತೆಯಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಪೆಟ್ರೋಲ್ ಬಂಕ್ ವೊಂದರಲ್ಲಿ ಆರೋಪಿ
ಕೆಲಸ ಮಾಡುತ್ತಿದ್ದು ತಾಳವಾಡಿ ಭಾಗದಿಂದ ಹುಲಿ ಉಗುರುಗಳು ತಲುಪಿರುವ ಸುಳಿವು ಆಧರಿಸಿ ದಾಳಿ ಮಾಡಲಾಗಿದ್ದು ತನಿಖೆ ಮುಂದುವರೆದಿದೆ.
ಪಿ ಎಸ್ಸೈ ಗಿರೀಶ್, ಮುಖ್ಯಪೇದೆಗಳಾದ ಹೆಚ್ .ಡಿ. ಸ್ವಾಮಿ ,ವೀರಭದ್ರಪ್ಪ,ಶಿವಪ್ರಸಾದ್ , ಪೇದೆಗಳಾದ
ಮಾದೇಶ್ ಕುಮಾರ್, ನವೀನ,ರಾಜು,ಗೋವಿಂದ ನಾಯ್ಕ ಇತರರು ದಾಳಿಯಲ್ಲಿ ಭಾಗವಹಿಸಿದ್ದರು.
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…