ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ ಮನೆಯಲ್ಲಿ ಉಗುರುಗಳು ಪತ್ತೆಯಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಪೆಟ್ರೋಲ್ ಬಂಕ್ ವೊಂದರಲ್ಲಿ ಆರೋಪಿ
ಕೆಲಸ ಮಾಡುತ್ತಿದ್ದು ತಾಳವಾಡಿ ಭಾಗದಿಂದ ಹುಲಿ ಉಗುರುಗಳು ತಲುಪಿರುವ ಸುಳಿವು ಆಧರಿಸಿ ದಾಳಿ ಮಾಡಲಾಗಿದ್ದು ತನಿಖೆ ಮುಂದುವರೆದಿದೆ.
ಪಿ ಎಸ್ಸೈ ಗಿರೀಶ್, ಮುಖ್ಯಪೇದೆಗಳಾದ ಹೆಚ್ .ಡಿ. ಸ್ವಾಮಿ ,ವೀರಭದ್ರಪ್ಪ,ಶಿವಪ್ರಸಾದ್ , ಪೇದೆಗಳಾದ
ಮಾದೇಶ್ ಕುಮಾರ್, ನವೀನ,ರಾಜು,ಗೋವಿಂದ ನಾಯ್ಕ ಇತರರು ದಾಳಿಯಲ್ಲಿ ಭಾಗವಹಿಸಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…