ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ ಮನೆಯಲ್ಲಿ ಉಗುರುಗಳು ಪತ್ತೆಯಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಪೆಟ್ರೋಲ್ ಬಂಕ್ ವೊಂದರಲ್ಲಿ ಆರೋಪಿ
ಕೆಲಸ ಮಾಡುತ್ತಿದ್ದು ತಾಳವಾಡಿ ಭಾಗದಿಂದ ಹುಲಿ ಉಗುರುಗಳು ತಲುಪಿರುವ ಸುಳಿವು ಆಧರಿಸಿ ದಾಳಿ ಮಾಡಲಾಗಿದ್ದು ತನಿಖೆ ಮುಂದುವರೆದಿದೆ.
ಪಿ ಎಸ್ಸೈ ಗಿರೀಶ್, ಮುಖ್ಯಪೇದೆಗಳಾದ ಹೆಚ್ .ಡಿ. ಸ್ವಾಮಿ ,ವೀರಭದ್ರಪ್ಪ,ಶಿವಪ್ರಸಾದ್ , ಪೇದೆಗಳಾದ
ಮಾದೇಶ್ ಕುಮಾರ್, ನವೀನ,ರಾಜು,ಗೋವಿಂದ ನಾಯ್ಕ ಇತರರು ದಾಳಿಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…