ಹೆಚ್. ಡಿ ಕೋಟೆ : ತಾಲ್ಲೂಕಿನ ತಾರಕ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಕಾಣಿಸಿಕೊಂಡು ಎರಡು ಮೂರು ಹಸುಗಳನ್ನು ತಿಂದು ಹಾಕಿದ್ದು ಗ್ರಾಮಸ್ಥರಲ್ಲಿಯೂ ಭಯಭೀತಿಯನ್ನು ಉಂಟುಮಾಡಿದೆ. ಹುಲಿಯನ್ನು ಸೆರೆ ಹಿಡಿಯಲು ಎಸ್ ಟಿ ಪಿ ಎಫ್ ಸಿಬ್ಬಂದಿಗಳು ಕಾರ್ಯಾಚರಣೆ ತೊಡಗಿದ್ದಾರೆ
ಹುಲಿಯ ಉಪಟಳದ ಬಗ್ಗೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಗಳು ಸ್ಥಳವನ್ನು ಪರಿಶೀಲನೆ ಮಾಡಿ ಹುಲಿ ಇರುವುದನ್ನು ಖಚಿತಪಡಿಸಿಕೊಂಡು ನಂತರ ಮತ್ತೆ ಗೂಡು ಆನೆ ಶಿಬಿರದಿಂದ ಅಶ್ವತ್ಥಾಮ ಮತ್ತು ಬಲರಾಮ ಆನೆಗಳನ್ನು ಕಾರ್ಯಚರಣೆಗೆ ತೊಡಗಿಸಿಕೊಂಡಿದ್ದು ಅಂತರ ಸಂತೆ ವಲಯದ ಸಿಬ್ಬಂದಿಗಳು ಮೇಟಿಕುಪ್ಪೆ ವಲಯದ ಸಿಬ್ಬಂದಿಗಳು ಸೇರಿದಂತೆ ಎಸ್ ಟಿ ಪಿ ಎಫ್ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆಯನ್ನು ಕೈಗೊಂಡು ಹುಲಿಯನ್ನು ಸೆರೆ ಹಿಡಿಯಲು ನಿರತರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಅಂತರಸಂತೆ ವಲಯದ ಅರಣ್ಯ ಅಧಿಕಾರಿ ಸಿದ್ದರಾಜು, ಡಿ ಆರ್ ಎಫ್ ಓ ಆಂತೋನಿ, ಮಂಜುನಾಥ್ ಆರಾಧ್ಯ, ಚಂದನ್ ಮತ್ತು ಅರಣ್ಯ ಸಿಬ್ಬಂದಿಗಳು ಹಾಜರಿದ್ದರು.
ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು…
ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ…
ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…