ಜಿಲ್ಲೆಗಳು

ಟಿಪ್ಪು ನಿಜಕನಸುಗಳು ನಾಟಕ ಪ್ರದರ್ಶನವನ್ನು ನಿಷೇಧಿಸುವಂತೆ ಮನವಿ

ಮೈಸೂರು: ಹುತಾತ್ಮ ಟಿಪ್ಪು ಸುಲ್ತಾನರ ವ್ಯಕ್ತಿತ್ವದ ಬಗ್ಗೆ ಕಾಲ್ಪನಿಕವಾಗಿ ಊಹಿಸಿ ದ್ವೇಷಭರಿತವಾದ ಪುಸ್ತಕ ಮತ್ತು ನಾಟಕ ಮುಟ್ಟುಗೋಲು ಹಾಕಿಕೊಂಡು ಪ್ರದರ್ಶನವನ್ನು ತಡೆಹಿಡಿಬೇಕು ಎಂದು ಫೆಡರೇಷನ್ ಆಫ್ ಮೈಸೂರು ಮುಸ್ಲಿಂ ಆರ್ಗನೈಜೇಷನ್ಸ್ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಮನವಿ ಸಲ್ಲಿಸಿದೆ.

ನಗರದ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆರ್ಗನೈಜೇಷನ್ಸ್ ಮತ್ತು ಪ್ರಗತಿಪರರ ಸಂಘಟನೆಯ ಮುಖಂಡರು ಸಭೆ ನಡೆಸಿ ನಾಟಕದ ಪ್ರದರ್ಶನವನ್ನು ನಿಷೇಧಿಸುವಂತೆ ಮನವಿ ಮಾಡಿದರು.

ಪಕ್ಷಾತೀತವಾಗಿ ಧರ್ಮಾತೀತವಾಗಿ ಎಲ್ಲಾ ಜಾತಿ – ಮತಗಳ ಜನರನ್ನು ಈ ಸಾಂಸ್ಕ ತಿಕ ವೇದಿಕೆಯಿಂದ ಸೌಹಾರ್ದತೆ, ಜಾತ್ಯತೀತತೆ ಮತ್ತು ಮಾನವೀಂತೆಂನ್ನು ಬೆಳೆಸುವ ಉzಶದಿಂದ ರಂಗಾಂಣವನ್ನು ಸ್ಥಾಪಿಸಿ ಇಲ್ಲಿಂದ ಜನರಿಗೆ ಈ ಎಲ್ಲಾ ಉzಶಗಳು ತಲುಪುವಂತೆ ಮಾಡಬೇಕಾದ ವೇದಿಕೆಂಗಿದೆ. ಆದರೆ ಈಗಿನ ನಿರ್ದೇಶಕರು ಜನರನ್ನು ಜಾತಿಂ ಆಧಾರದ ಮೇಲೆ ವಿಭಜಿಸಲು ಪರಸ್ಪರ ಸಮುದಾಂಗಳ ನಡುವೆ ದ್ವೇಷ – ವೈಮನಸ್ಸು ಮತ್ತು ತಮ್ಮ ಸ್ವಾರ್ಥ ತತ್ವ ಸಿದ್ಧಾಂತಗಳನ್ನು ಹೇರಲು ಈ ವೇದಿಕೆ ಬಳಸುತ್ತಿರುವುದು ಖಂಡನೀಂ.

ಅನೇಕ ವಿವಾದಗಳಲ್ಲೇ ಇರುವ ಈ ನಿರ್ದೇಶಕರು ಈಗ ತಮ್ಮದೇ ಆದ ಲೇಖನವೆಂದು ಹೇಳಿ ‘ಟಿಪ್ತ್ಯ್ಪುವಿನ ನಿಜ ಕನಸುಗಳು‘ ಎಂಬ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ನಾಟಕವಿದ್ದು ಆ ನಾಟಕವನ್ನು ನ.೨೦ ರಿಂದ ರಂಗಾಂಣದಲ್ಲೇ ಪ್ರದರ್ಶಿಸುತ್ತಿದ್ದು, ಜಾತ್ಯತೀತ ಮನೋಭಾವವುಳ್ಳ ಸ್ವಾತಂತ್ರ್ಯ ಹೋರಾಟಗಾರ, ಚರಿತ್ರೆಂಲ್ಲಿ ಉಲ್ಲೇಖಿತವಾದ ವ್ಯಕ್ತಿ ಟಿಪ್ತ್ಯ್ಪು ಸುಲ್ತಾನ ಅವರ ಬಗ್ಗೆ ಮತಾಂಧ, ಧರ್ಮ ಪರಿವರ್ತನೆ ಮಾಡಿದ ಎಂಬ ಸುಳ್ಳನ್ನು ಹೇಳಲಾಗಿದೆ.

ಚರಿತ್ರೆಂಲ್ಲಿ ಮಠಮಾನ್ಯ ಮತ್ತು ದೇವಾಲಂಗಳನ್ನು ಜೀರ್ಣೋದ್ಧಾರ ಮಾಡಿದರು ಎಂದಿದ್ದರೆ ಅದರ ವಿರುದ್ಧವಾಗಿ ದೇವಾಲಂಗಳನ್ನು ಹೊಡೆದು ಮಸೀದಿ ಕಟ್ಟಿದ ಎಂಬ ಹಸಿ ಸುಳ್ಳುಗಳನ್ನು ಬರೆದಿದ್ದಾರೆ. ಚರಿತ್ರೆಂಲ್ಲಿ ಂದ್ಧ ರಂಗದಲ್ಲಿ ಮಡಿದದ್ದು ಅದು ವಿರೋಧಿಗಳ ಬಂದೂಕಿನಿಂದ ಎಂದಿದ್ದರೆ ಇವರು ಒಕ್ಕಲಿಗ ಸಮುದಾಂದವರು ಹೊಡೆದರೆಂದು ಅವರ ಹೆಸರುಗಳನ್ನು ಗೌಡ ಎಂದು ನಾಮವಿರುವುದು ಪ್ರಸ್ತಾಪಿಸಿ ಜನರ ಮಧ್ಯೆ ಘರ್ಷಣೆ, ಗಲಭೆ ಮತ್ತು ಅಶಾಂತಿ ಉಂಟಾಗಬೇಕೆನ್ನುವ ಎಲ್ಲಾ ತರದ ಪ್ರಂತ್ನ ಈ ಪುಸ್ತಕದ್ದಾಗಿದೆ. ಹೀಗಾಗಿ ಈ ಪುಸ್ತಕ ಮತ್ತು ನಾಟಕವನ್ನು ಕೂಡಲೇ ಮುಟ್ಟುಗೋಲು ಹಾಕಿಕೊಂಡು, ನಾಟಕವನ್ನು ತಡೆಹಿಡಿಂಬೇಕು ಎಂದು ಫೆಡರೇಷನ್‌ನ ಪದಾಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದರು.

ಮೌಲನ್ ಆಶ್ರದ್, ಮಾಜಿ ಮಹಾಪೌರ ಅಯೂಬ್ ಖಾನ್, ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ್ (ಜನ್ನಿ), ದಲಿತ ವೆಲ್ತ್‌ಫೇರ್ ಟ್ರಸ್ಟ್‌ನ ಶಾಂತರಾಜು, ಆರ್ಗನೈಜೇಷನ್‌ನ ಎಂ.ಎಫ್.ಕಲೀಮ್, ಖವಾಜ ಅಜ್ಹೀಮ್, ಅಜೀಜ್ ಉಲ್ಲಾ, ಮಕ್ಸೂದ್ ಮುಂತಾದವರು ಹಾಜರಿದ್ದರು.

andolana

Recent Posts

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

40 mins ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

55 mins ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

2 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

3 hours ago

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…

4 hours ago