ಜಿಲ್ಲೆಗಳು

ಟಿಪ್ಪು ನಿಜಕನಸುಗಳು ನಾಟಕ ಪ್ರದರ್ಶನವನ್ನು ನಿಷೇಧಿಸುವಂತೆ ಮನವಿ

ಮೈಸೂರು: ಹುತಾತ್ಮ ಟಿಪ್ಪು ಸುಲ್ತಾನರ ವ್ಯಕ್ತಿತ್ವದ ಬಗ್ಗೆ ಕಾಲ್ಪನಿಕವಾಗಿ ಊಹಿಸಿ ದ್ವೇಷಭರಿತವಾದ ಪುಸ್ತಕ ಮತ್ತು ನಾಟಕ ಮುಟ್ಟುಗೋಲು ಹಾಕಿಕೊಂಡು ಪ್ರದರ್ಶನವನ್ನು ತಡೆಹಿಡಿಬೇಕು ಎಂದು ಫೆಡರೇಷನ್ ಆಫ್ ಮೈಸೂರು ಮುಸ್ಲಿಂ ಆರ್ಗನೈಜೇಷನ್ಸ್ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಮನವಿ ಸಲ್ಲಿಸಿದೆ.

ನಗರದ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆರ್ಗನೈಜೇಷನ್ಸ್ ಮತ್ತು ಪ್ರಗತಿಪರರ ಸಂಘಟನೆಯ ಮುಖಂಡರು ಸಭೆ ನಡೆಸಿ ನಾಟಕದ ಪ್ರದರ್ಶನವನ್ನು ನಿಷೇಧಿಸುವಂತೆ ಮನವಿ ಮಾಡಿದರು.

ಪಕ್ಷಾತೀತವಾಗಿ ಧರ್ಮಾತೀತವಾಗಿ ಎಲ್ಲಾ ಜಾತಿ – ಮತಗಳ ಜನರನ್ನು ಈ ಸಾಂಸ್ಕ ತಿಕ ವೇದಿಕೆಯಿಂದ ಸೌಹಾರ್ದತೆ, ಜಾತ್ಯತೀತತೆ ಮತ್ತು ಮಾನವೀಂತೆಂನ್ನು ಬೆಳೆಸುವ ಉzಶದಿಂದ ರಂಗಾಂಣವನ್ನು ಸ್ಥಾಪಿಸಿ ಇಲ್ಲಿಂದ ಜನರಿಗೆ ಈ ಎಲ್ಲಾ ಉzಶಗಳು ತಲುಪುವಂತೆ ಮಾಡಬೇಕಾದ ವೇದಿಕೆಂಗಿದೆ. ಆದರೆ ಈಗಿನ ನಿರ್ದೇಶಕರು ಜನರನ್ನು ಜಾತಿಂ ಆಧಾರದ ಮೇಲೆ ವಿಭಜಿಸಲು ಪರಸ್ಪರ ಸಮುದಾಂಗಳ ನಡುವೆ ದ್ವೇಷ – ವೈಮನಸ್ಸು ಮತ್ತು ತಮ್ಮ ಸ್ವಾರ್ಥ ತತ್ವ ಸಿದ್ಧಾಂತಗಳನ್ನು ಹೇರಲು ಈ ವೇದಿಕೆ ಬಳಸುತ್ತಿರುವುದು ಖಂಡನೀಂ.

ಅನೇಕ ವಿವಾದಗಳಲ್ಲೇ ಇರುವ ಈ ನಿರ್ದೇಶಕರು ಈಗ ತಮ್ಮದೇ ಆದ ಲೇಖನವೆಂದು ಹೇಳಿ ‘ಟಿಪ್ತ್ಯ್ಪುವಿನ ನಿಜ ಕನಸುಗಳು‘ ಎಂಬ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ನಾಟಕವಿದ್ದು ಆ ನಾಟಕವನ್ನು ನ.೨೦ ರಿಂದ ರಂಗಾಂಣದಲ್ಲೇ ಪ್ರದರ್ಶಿಸುತ್ತಿದ್ದು, ಜಾತ್ಯತೀತ ಮನೋಭಾವವುಳ್ಳ ಸ್ವಾತಂತ್ರ್ಯ ಹೋರಾಟಗಾರ, ಚರಿತ್ರೆಂಲ್ಲಿ ಉಲ್ಲೇಖಿತವಾದ ವ್ಯಕ್ತಿ ಟಿಪ್ತ್ಯ್ಪು ಸುಲ್ತಾನ ಅವರ ಬಗ್ಗೆ ಮತಾಂಧ, ಧರ್ಮ ಪರಿವರ್ತನೆ ಮಾಡಿದ ಎಂಬ ಸುಳ್ಳನ್ನು ಹೇಳಲಾಗಿದೆ.

ಚರಿತ್ರೆಂಲ್ಲಿ ಮಠಮಾನ್ಯ ಮತ್ತು ದೇವಾಲಂಗಳನ್ನು ಜೀರ್ಣೋದ್ಧಾರ ಮಾಡಿದರು ಎಂದಿದ್ದರೆ ಅದರ ವಿರುದ್ಧವಾಗಿ ದೇವಾಲಂಗಳನ್ನು ಹೊಡೆದು ಮಸೀದಿ ಕಟ್ಟಿದ ಎಂಬ ಹಸಿ ಸುಳ್ಳುಗಳನ್ನು ಬರೆದಿದ್ದಾರೆ. ಚರಿತ್ರೆಂಲ್ಲಿ ಂದ್ಧ ರಂಗದಲ್ಲಿ ಮಡಿದದ್ದು ಅದು ವಿರೋಧಿಗಳ ಬಂದೂಕಿನಿಂದ ಎಂದಿದ್ದರೆ ಇವರು ಒಕ್ಕಲಿಗ ಸಮುದಾಂದವರು ಹೊಡೆದರೆಂದು ಅವರ ಹೆಸರುಗಳನ್ನು ಗೌಡ ಎಂದು ನಾಮವಿರುವುದು ಪ್ರಸ್ತಾಪಿಸಿ ಜನರ ಮಧ್ಯೆ ಘರ್ಷಣೆ, ಗಲಭೆ ಮತ್ತು ಅಶಾಂತಿ ಉಂಟಾಗಬೇಕೆನ್ನುವ ಎಲ್ಲಾ ತರದ ಪ್ರಂತ್ನ ಈ ಪುಸ್ತಕದ್ದಾಗಿದೆ. ಹೀಗಾಗಿ ಈ ಪುಸ್ತಕ ಮತ್ತು ನಾಟಕವನ್ನು ಕೂಡಲೇ ಮುಟ್ಟುಗೋಲು ಹಾಕಿಕೊಂಡು, ನಾಟಕವನ್ನು ತಡೆಹಿಡಿಂಬೇಕು ಎಂದು ಫೆಡರೇಷನ್‌ನ ಪದಾಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದರು.

ಮೌಲನ್ ಆಶ್ರದ್, ಮಾಜಿ ಮಹಾಪೌರ ಅಯೂಬ್ ಖಾನ್, ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ್ (ಜನ್ನಿ), ದಲಿತ ವೆಲ್ತ್‌ಫೇರ್ ಟ್ರಸ್ಟ್‌ನ ಶಾಂತರಾಜು, ಆರ್ಗನೈಜೇಷನ್‌ನ ಎಂ.ಎಫ್.ಕಲೀಮ್, ಖವಾಜ ಅಜ್ಹೀಮ್, ಅಜೀಜ್ ಉಲ್ಲಾ, ಮಕ್ಸೂದ್ ಮುಂತಾದವರು ಹಾಜರಿದ್ದರು.

andolana

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

8 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

8 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

14 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

16 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

17 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

17 hours ago