ಜಿಲ್ಲೆಗಳು

ಡಿ.28, 29ರಂದು ‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನ

ಚಿತ್ರದುರ್ಗ: ಟಿಪ್ಪು ಸುಲ್ತಾನ್‌ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. 

ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ ವಿರಾಮ ಇರಲಿದೆ. ₹ 100 ಟಿಕೆಟ್‌ ನಿಗದಿಪಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಹಾಗೂ www.rangayana.org ಜಾಲತಾಣದಲ್ಲಿ ಟಿಕೆಟ್‌ ಲಭ್ಯ ಇವೆ ಎಂದು ನಾಟಕವನ್ನು ರಚಿಸಿ ನಿರ್ದೇಶಿಸಿದ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿದರು.

‘ಈ ವಿಶೇಷ ರಂಗಪ್ರಯೋಗ ರಾಜ್ಯದ ಎಲ್ಲೆಡೆ ಪ್ರದರ್ಶನಗೊಳ್ಳಬೇಕು ಎಂಬ ಯೋಜನೆಯನ್ನು ರಂಗಾಯಣ ರೂಪಿಸಿದೆ. ರಂಗಪಯಣದ ಮೊದಲ ಹೆಜ್ಜೆ ಬೆಂಗಳೂರಿನಿಂದ ಆರಂಭಗೊಂಡಿದೆ. ಡಿ.27ರಂದು ದಾವಣಗೆರೆ, ಡಿ.31, ಜ.1ರಂದು ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ ಸೇರಿ ಹಲವೆಡೆ ಮೊದಲ ಹಂತದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ಟಿಕೆಟ್‌ ಖರೀದಿಸಿ ನಾಟಕ ವೀಕ್ಷಿಸಿ’ ಎಂದು ಮನವಿ ಮಾಡಿದರು.

andolanait

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

9 mins ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

16 mins ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

46 mins ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

54 mins ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

2 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

2 hours ago