Mysore
27
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ತೇಜಸ್ವಿನಿ ರಾಜ್ಯಮಟ್ಟಕ್ಕೆ ಆಯ್ಕೆ

ಸೋಮವಾರಪೇಟೆ: ಸಮೀಪದ ಕೂಡಿಗೆ ಕ್ರೀಡಾಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೦೦ ಮೀಟರ್ ಓಟ ಹಾಗು ಉದ್ದ ಜಿಗಿತ ಸ್ಪರ್ಧೆಯಲ್ಲಿ ಚೌಡ್ಲು ವಿಶ್ವಮಾನವ ಕುವೆಂಪು ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!