ಜಗನ್ಮೋಹನ ಅರಮನೆ ವೇದಿಕೆ
ಸಂಜೆ ೬ಕ್ಕೆ, ಗೊರವರ ಕುಣಿತ-ಶಿವಮಲ್ಲೇಶಗೌಡ ಮತ್ತು ತಂಡ.
ಸಂಜೆ ೬.೪೫ಕ್ಕೆ, ವೋಂಲಿನ್-ಮೈಸೂರು ಆರ್.ದಯಾಕರ್.
ರಾತ್ರಿ ೭.೩೦ಕ್ಕೆ, ಸುಗಮ ಸಂಗೀತ-ಬಿ.ರಶ್ಮಿ.
ರಾತ್ರಿ ೮.೩೦ಕ್ಕೆ, ಭರತನಾಟ್ಯ-ಮೋನಿಷಾ.
—————-
ಕರ್ನಾಟಕ ಕಲಾಮಂದಿರ ವೇದಿಕೆ
ಸಂಜೆ ೬ಕ್ಕೆ, ಪೂಜಾ ಕುಣಿತ-ಸುನಿಲ್ ಮತ್ತು ತಂಡ.
ಸಂಜೆ ೬.೪೫ಕ್ಕೆ, ಸಾಂಪ್ರಾಯಿಕ ಗೀತೆಗಳು-ಡಾ.ಮನೋನ್ಮಣಿ.
ರಾತ್ರಿ ೭.೩೦ಕ್ಕೆ, ವೀಣಾವಾದನ-ಟಿ.ಎಂ.ಶಂಕರ.
ರಾತ್ರಿ ೮.೩೦ಕ್ಕೆ, ದೇಶಭಕ್ತಿಗೀತೆ-ಪ್ರಕಾಶ್ ದೇವಾಡಿಗ ರಾಗಲಹರಿ ತಂಡ.
——————-
ಗಾನಭಾರತಿ ವೇದಿಕೆ
ಸಂಜೆ ೬ಕ್ಕೆ, ತಾಸೇವಾದನ-ಬಾಳಪ್ಪ ಯಮನಪ್ಪ ಭಜಂತ್ರಿ.
ಸಂಜೆ ೬.೪೫ಕ್ಕೆ, ಶಾಸ್ತ್ರೀಯ ಸಂಗೀತ-ಶ್ರೀಲಕ್ಷಿ ್ಮೀ ಹೆಗಡೆ.
ರಾತ್ರಿ ೭.೩೦ಕ್ಕೆ, ನೃತ್ಯ-ನಾಗಶ್ರೀ ಶ್ರೀನಿವಾಸ ಮತ್ತು ತಂಡ.
ರಾತ್ರಿ ೮.೩೦ಕ್ಕೆ, ಕನ್ನಡ ಗೀತೆಗಳು-ಶ್ರೀ ರಾಘವೇಂದ್ರ ರತ್ನಾಕರ.
———————-
ನಾದಬ್ರಹ್ಮ ಸಂಗೀತ ಸಭಾ ವೇದಿಕೆ
ಸಂಜೆ ೬ಕ್ಕೆ, ಶಹನಾಯಿ ವಾದನ-ಗಿರಿಮಲ್ಲಪ್ಪ ಸ. ಭಜಂತ್ರಿ
ಸಂಜೆ ೬.೪೫ಕ್ಕೆ, ಸುಗಮ ಸಂಗೀತ-ವೆಂಕಟೇಶ್ ಆಲಕೋಡ
ರಾತ್ರಿ ೭.೩೦ಕ್ಕೆ, ಭತರನಾಟ್ಯ-ಸಿರಿಕಿಣಿ.
ರಾತ್ರಿ ೮.೩೦ಕ್ಕೆ, ಬುರ್ರಾಕಥೆ-ಬುರ್ರಾಕಥೆ ಕಲಾವಿದರ ಸಂಘ.
———————-
ಚಿಕ್ಕಗಡಿಯಾರ ವೇದಿಕೆ
ಸಂಜೆ ೫.೩೦ಕ್ಕೆ, ತಾಳವಾದ್ಯ-ಎಂ.ನಾರಾಯಣ್
ಸಂಜೆ ೬ಕ್ಕೆ, ಸುಗಮ ಸಂಗೀತ-ಎಂ.ಯಶ್ವಂತ್ ಕುಮಾರ್
ರಾತ್ರಿ ೭ಕ್ಕೆ, ಬೀಸು ಕಂಸಾಳೆ-ಶ್ರೀ ಮಲೈ ಮಹದೇವಶ್ವರ ಕಂಸಾಳೆ ಕಲಾವಿದರ ಸಂಘ.
ರಾತ್ರಿ ೮ಕ್ಕೆ, ತತ್ವಪದ-ಶಿವಶರಣಯ್ಯ ಎಸ್ ಸ್ವಾಮಿ.
————————
ಪುರಭವನ ವೇದಿಕೆ
ಬೆಳಿಗ್ಗೆ ೧೦.೩೦ಕ್ಕೆ, ‘ಶ್ರೀ ಜಗಜ್ಯೋತಿ ಬಸವೇಶ್ವರ’ ಸಾಮಾಜಿಕ ನಾಟಕ-ಸಿದ್ದಪ್ಪ ಬಸಪ್ಪ ಉಪ್ಪಲದಿನ್ನಿ.
ಮಧ್ಯಾಹ್ನ ೩ಕ್ಕೆ, ‘ಬಿಚ್ಚು ಕತ್ತಿ’ ಐತಿಹಾಸಿಕ ನಾಟಕ-ಶ್ರೀ ಆಲ್ಬರ್ಟ ಮತ್ತು ತಂಡ.
ಸಂಜೆ ೬ಕ್ಕೆ, ‘ಕೃಷ್ಣ ಸಂಧಾನ’ ಐತಿಹಾಸಿಕ ನಾಟಕ-ವೃತ್ತಿ ಕಲಾವಿದರ ಸಂಘ.
——————–
ಕಿರುರಂಗಮಂದಿರ ವೇದಿಕೆ
ಬೆಳಿಗ್ಗೆ ೧೧ಕ್ಕೆ, ‘ರಕ್ತ ಕಣಗಿಲೆ’ ನಾಟಕ-ಅದಮ್ಯ ರಂಗ ಸಂಸ್ಕೃತಿ ಟ್ರಸ್ಟ್.
ಮಧ್ಯಾಹ್ನ ೩ಕ್ಕೆ, ‘ಸಂಗ್ರಾಮ ಭಾರತ’ ನಾಟಕ-ರಂಗೋತ್ರಿ ಕಲಾತಂಡ.
ರಾತ್ರಿ ೭ಕ್ಕೆ, ‘ಸೋಲಿಗರ ಬಾಲೆ’ ನಾಟಕ-ರಂಗಯಾನ ಟ್ರಸ್ಟ್.
—————-
ನಂಜನಗೂಡು ಅರಮನೆ ಮಾಳ
ಸಂಜೆ ೫.೩೦ಕ್ಕೆ, ಜಾನಪದ ಸಂಗೀತ-ಉಮಾಶಂಕರ್ ಗೋಪಾಲ್.
ಸಂಜೆ ೬ಕ್ಕೆ, ರಂಗಗೀತೆ-ವೀರಭದ್ರಸ್ವಾಮಿ ಯುವ ಕಲಾರಂಗ.
ರಾತ್ರಿ ೭ಕ್ಕೆ, ನೃತ್ಯರೂಪಕ-ಶೈಲಕ ಮತ್ತು ತಂಡ.
ರಾತ್ರಿ ೮ಕ್ಕೆ, ಸುಗಮ ಸಂಗೀತ-ಎಸ್.ಎಲ್.ಸುಮತಾ ಮತ್ತು ತಂಡ.
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…