ಮೈಸೂರು: ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಡಿ.೬ರಂದು ಸಂಜೆ ೬ ಗಂಟೆಗೆ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಬೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀಲಂಕಾದ ಬೌದ್ಧಭಿಕ್ಕು ಬುದ್ಧತಿಸ್ಸಾ ಅವರು ಕಾರ್ಯಕ್ರಮದ ಸಮ್ಮುಖ ವಹಿಸುವರು. ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯ ಭಾಗವಹಿಸುವರು. ಸಮಿತಿಯ ಅಧ್ಯಕ್ಷರಾದ ಪ್ರೊ.ಡಿ.ನಂಜುಂಡಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ಪ್ರಾಸ್ತಾವಿಕ ನುಡಿಗಳನ್ನಾಡುವರು. ಖ್ಯಾತ ಗಾಯಕ ಅಮ್ಮ ರಾಮಚಂದ್ರ ತಂಡದಿಂದ ಗೀತಾಗಾಯನ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…