ಜಿಲ್ಲೆಗಳು

ನಾಳೆ ಜಿ.ಬಿ.ಸರಗೂರಿನಲ್ಲಿ ಕನ್ನಡ ರಾಜ್ಯೋತ್ಸವ

ಜಿ.ಬಿ.ಸರಗೂರು: ಇಲ್ಲಿನ ಜೈ ಭುವನೇಶ್ವರಿ ಯುವಕರ ಸಂಘದ ವತಿಯಿಂದ ನ.೨೭ರ ಭಾನುವಾರದಂದು ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ. ಹರೀಶ್ ಗೌಡ, ಜಾ.ದಳ ಮುಖಂಡರಾದ ಕೆ.ಎಂ. ಕೃಷ್ಣನಾಯಕ, ಜಯಪ್ರಕಾಶ್ ಚಿಕ್ಕಣ್ಣ, ಬಿಜೆಪಿ ಮುಖಂಡರಾದ ಅಪ್ಪಣ್ಣ, ಎಚ್.ಪಿ. ಕೃಷ್ಣಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ ೬.೩೦ಕ್ಕೆ ಗ್ರಾಮದ ಅರಳಿಕಟ್ಟೆ ಆವರಣದಲ್ಲಿ ಪ್ರಕೃತಿ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ‘ಅಪ್ಪು ನೆನಪುಗಳು’ ಎಂಬ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ಗಾರೆ ಕೆಲಸಗಾರರ ಯುವಕರ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ, ಕಾಶಿ ವಿಶ್ವನಾಥ ಟ್ರಸ್ಟ್ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

andolanait

Recent Posts

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

31 mins ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

3 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

3 hours ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

5 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

5 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

5 hours ago