ತಿ. ನರಸೀಪುರ : ಇಲ್ಲಿನ ಪ್ರಸಿದ್ಧ ಶ್ರೀ ಗುಂಜಾನರಸಿಂಹ ಸ್ವಾಮಿ ದೇವಾಲದಯಲ್ಲಿ ನಾಳೆ ಶ್ರೀ ಗುಂಜಾನರಸಿಂಹ ಸ್ವಾಮಿ ಸೇವಾ ಸಮಿತಿ ಹಾಗೂ ಯುವ ಬ್ರಿಗೇಡ್ ಸಂಯುಕ್ತ ಆಶ್ರಯದಲ್ಲಿ11ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ನಾಳೆ (ನವೆಂಬರ್ 6 ) ಹಮ್ಮಿಕೊಳ್ಳಲಾಗಿದೆ.
ಇದರ ಜೊತೆಗೆ ಭಾನುವಾರ ಸಂಜೆ 6.30ಕ್ಕೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವವನ್ನು ಆಯೋಜಿಸಲಾಗಿದೆ. ಹೆಚ್ಚಿನಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ಸೇವಾ ಸಮಿತಿ ಮತ್ತು ಯುವ ಬ್ರಿಗೇಡ್ ಪ್ರಕಟಣೆಯಲ್ಲಿ ಕೋರಲಾಗಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…