ಜಿಲ್ಲೆಗಳು

ಚಾ.ನಗರ : ನ.5 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೇಳಿದರು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವರಾಜಸ್ವಾಮಿ ಅನುಭವ ಮಂಟಪದಲ್ಲಿ ಅಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿಬಿರದಲ್ಲಿ ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣೆ, ಬಿ.ಪಿ ಮತ್ತು ಶುಗರ್ ಪರೀಕ್ಷೆ ಮತ್ತು ಸಲಹೆ, ಶ್ವಾಸಕೋಶ ಪರೀಕ್ಷೆ, ಮಹಿಳೆಯರ ಗರ್ಭಕೋಶದ ಪರೀಕ್ಷೆ, ವಾಕ್ ಮತ್ತು ಶ್ರವಣ ತಪಾಸಣೆ, ಕಿವಿ, ಮೂಗು, ಗಂಟಲು ಪರೀಕ್ಷೆ, ಹೃದಯ ರೋಗ ತಪಾಸಣೆ, ಮಹಿಳೆಯರ ಸ್ತನ ಕ್ಯಾನ್ಸರ್ ಪರೀಕ್ಷೆ ಸೇರಿದಂತೆ ಇತರ ಆರೋಗ್ಯಗಳ ತಪಾಸಣೆ ಮಾಡಲಾಗುತ್ತದೆ. ಜಿಲ್ಲೆಯ ಜನತೆ ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಗೋಷ್ಠಿಯಲ್ಲಿ ಜ್ಯೋತಿ, ಬಸವಣ್ಣ, ಮಲ್ಲೇಶ್, ನಂದೀಶ್, ಚಿಕ್ಕಸ್ವಾಮಿ, ಶಿವರುದ್ರಸ್ವಾಮಿ ಹಾಜರಿದ್ದರು.ನಾಳೆ ಆರೋಗ್ಯ ಉಚಿತ ತಪಾಸಣಾ ಶಿಬಿರ

ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೇಳಿದರು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವರಾಜಸ್ವಾಮಿ ಅನುಭವ ಮಂಟಪದಲ್ಲಿ ಅಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿಬಿರದಲ್ಲಿ ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣೆ, ಬಿ.ಪಿ ಮತ್ತು ಶುಗರ್ ಪರೀಕ್ಷೆ ಮತ್ತು ಸಲಹೆ, ಶ್ವಾಸಕೋಶ ಪರೀಕ್ಷೆ, ಮಹಿಳೆಯರ ಗರ್ಭಕೋಶದ ಪರೀಕ್ಷೆ, ವಾಕ್ ಮತ್ತು ಶ್ರವಣ ತಪಾಸಣೆ, ಕಿವಿ, ಮೂಗು, ಗಂಟಲು ಪರೀಕ್ಷೆ, ಹೃದಯ ರೋಗ ತಪಾಸಣೆ, ಮಹಿಳೆಯರ ಸ್ತನ ಕ್ಯಾನ್ಸರ್ ಪರೀಕ್ಷೆ ಸೇರಿದಂತೆ ಇತರ ಆರೋಗ್ಯಗಳ ತಪಾಸಣೆ ಮಾಡಲಾಗುತ್ತದೆ. ಜಿಲ್ಲೆಯ ಜನತೆ ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಗೋಷ್ಠಿಯಲ್ಲಿ ಜ್ಯೋತಿ, ಬಸವಣ್ಣ, ಮಲ್ಲೇಶ್, ನಂದೀಶ್, ಚಿಕ್ಕಸ್ವಾಮಿ, ಶಿವರುದ್ರಸ್ವಾಮಿ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago