ಗುಂಡ್ಲುಪೇಟೆ: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಅ.೧೩ರಂದು ನಡೆಯುವ ಕುಂಭಮೇಳದ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದಿಂದ ಮಹದೇಶ್ವರ ಜ್ಯೋತಿಯು ಅ. ೮ ರಂದು ಪಟ್ಟಣಕ್ಕೆ ಆಗಮಿಸಲಿದೆ. ಅಂದು ಮಧ್ಯಾಹ್ನ ೧೨ರಿಂದ ೧ ಗಂಟೆಯವರೆಗೆ ತೆರಕಣಾಂಬಿ ಹುಂಡಿ ಪ್ರವೇಶಿಸಲಿದೆ.
ತಾಲ್ಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಂಗಳ ನಂಜಪ್ಪ, ಜಿಲ್ಲಾ ನಿರ್ದೇಶಕ ಕುರುಬರಹುಂಡಿ ಲೋಕೇಶ್, ವೀರಶೈವ ಲಿಂಗಾಯತ ಮಹಾಸಭೆ ರಾಜ್ಯ ಸಮಿತಿ ಸದಸ್ಯ ಸುಜೇಂದ್ರ ಮುಖಂಡರು ಜ್ಯೋತಿಯನ್ನು ಸ್ವಾಗತಿಸಲಿದ್ದಾರೆ. ನಂತರ ಕಗ್ಗಳ, ಶಿಂಡನಪುರ ಹಾಗೂ ಬೇಗೂರು ಮಾರ್ಗವಾಗಿ ಹಿರೀಕಾಟಿ ತಲುಪಲಿದೆ. ಅಲ್ಲಿಂದ ನಂಜನಗೂಡಿಗೆ ಹೊರಡಲಿದೆ ಎಂದು ತಾಲ್ಲೂಕು ವೀರಶೈವ ಮಹಾಸಭೆ ಅಧ್ಯಕ್ಷ ಹಂಗಳ ನಂಜಪ್ಪ ತಿಳಿಸಿದರು.
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…