ಮೈಸೂರು: ಈ ವರ್ಷದ ಮೈಸೂರು ರೇಸುಗಳಲ್ಲಿ ಪ್ರತಿಷ್ಠಿತ ಬೆಟ್ವೇ ಮೈಸೂರು ಡರ್ಬಿ ರೇಸ್ ಅ.೩೦ರಂದು ನಡೆುಂಲಿದೆ.
ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ವಿಶೇಷ ರೇಸುಗಳ ನಡೆಯಲಿದ್ದು, ಪ್ರಮುಖವಾಗಿ ಭಾನುವಾರ ನಡೆುಂಲಿರುವ ಪ್ರತಿಷ್ಠಿತ ಗ್ರೇಡ್ ೧ ಬೆಟ್ವೇ ಮೈಸೂರು ಡರ್ಬಿ ರೇಸ್ಗೆ ಒಟ್ಟು ೯೫ ಲಕ್ಷ ರೂ. ಸ್ಟೇಕ್ ಹಣವನ್ನು ಮೀಸಲಿಡಲಾಗಿದೆ. ಇದರಲ್ಲಿ ಜುಂಗಳಿಸುವ ಕುದುರೆ ವಾಲೀಕರು, ತರಬೇತುದಾರ, ಜಾಕಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು ೫೪,೧೫,೦೦೦ ರೂ. ಮೊತ್ತದ ಬಹವಾನ ನೀಡಲಾಗುವುದು. ಉಳಿದಂತೆ ಎರಡು, ಮೂರು, ನಾಲ್ಕನೇ ಸ್ಥಾನಕ್ಕೆ ಕ್ರಮವಾಗಿ ೧೮,೦೫,೦೦೦ ರೂ., ೯,೦೨,೫೦೫ ರೂ., ಹಾಗೂ ೪,೫೧,೨೫೦ ರೂ. ಬಹುವಾನ ನೀಡಲಾಗುತ್ತದೆ.
ಇದಲ್ಲದೇ ಪಂಟರುಗಳಿಗೆ ಉತ್ತೇಜನ ನೀಡುವ ಸಲುವಾಗಿ ಡರ್ಬಿುಂಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಬರುವ ಕುದುರೆಗಳ ಬಗ್ಗೆ ಊಹಿಸುವ ಕೌಶಲ ಸ್ಪರ್ಧೆುಂನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ವಿಜೇತರಾಗುವ ಪಂಟರ್ಗೆ ರೆನಾಲ್ಟ್ ಕಿಡ್ ಕಾರನ್ನು ಬಹುವಾನವಾಗಿ ನೀಡಲಾಗುವುದು. ಅಲ್ಲದೆ ಮೂರು ಬಜಾಜ್ ಪ್ಲಾಟಿನಾ ಬೈಕ್ಗಳು ಮತ್ತು ಸವಾಧಾನಕರ ಬಹುವಾನಗಳನ್ನು ನೀಡಲಾಗುವುದು.
ಒಟ್ಟಾರೆಾಂಗಿ ಶನಿವಾರ ಮತ್ತು ಭಾನುವಾರ ಒಟ್ಟು ೧೮ ಪಂದ್ಯಗಳು ನಡೆುಂಲಿದ್ದು, ಎರಡೂ ದಿನ ಬೆಟ್ವೇ ಸಂಸ್ಥೆುುಂ ಪ್ರಾೋಂಜಕತವನ್ನು ನೀಡಿದೆ ಎಂದು ಮೈಸೂರು ರೇಸ್ ಕ್ಲಬ್ ಅಧ್ಯಕ್ಷ ವೈ.ಬಿ.ಗಣೇಶ್ ಪತ್ರಿಕಾ ಪ್ರಕಟಣೆುಂಲ್ಲಿ ತಿಳಿಸಿದ್ದಾರೆ.
ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೋನಿಯಾ…
ಮೈಸೂರು: ನಾನು ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು…
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ದಾಖಲೆ ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು ಅವರ ದಾಖಲೆಗೂ ಸಮಾನವಾಗಿ ಸುದೀರ್ಘ…
ಮೈಸೂರು: ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಎಲ್ಲೆಡೆ ಆತಂಕ ಮೂಡಿಸಿದೆ. ಬಾಂಬ್…
ಚಿಕ್ಕಮಗಳೂರು: ಎನ್.ಆರ್.ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ.…