ಜಿಲ್ಲೆಗಳು

ನಾಳೆ ಪ್ರತಿಷ್ಠಿತ ಬೆಟ್ ವೇ ಮೈಸೂರು ಡರ್ಬಿ ರೇಸ್

ಮೈಸೂರು: ಈ ವರ್ಷದ ಮೈಸೂರು ರೇಸುಗಳಲ್ಲಿ ಪ್ರತಿಷ್ಠಿತ ಬೆಟ್‌ವೇ ಮೈಸೂರು ಡರ್ಬಿ ರೇಸ್ ಅ.೩೦ರಂದು ನಡೆುಂಲಿದೆ.

ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ವಿಶೇಷ ರೇಸುಗಳ ನಡೆಯಲಿದ್ದು, ಪ್ರಮುಖವಾಗಿ ಭಾನುವಾರ ನಡೆುಂಲಿರುವ ಪ್ರತಿಷ್ಠಿತ ಗ್ರೇಡ್ ೧ ಬೆಟ್‌ವೇ ಮೈಸೂರು ಡರ್ಬಿ ರೇಸ್‌ಗೆ ಒಟ್ಟು ೯೫ ಲಕ್ಷ ರೂ. ಸ್ಟೇಕ್ ಹಣವನ್ನು ಮೀಸಲಿಡಲಾಗಿದೆ. ಇದರಲ್ಲಿ ಜುಂಗಳಿಸುವ ಕುದುರೆ ವಾಲೀಕರು, ತರಬೇತುದಾರ, ಜಾಕಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು ೫೪,೧೫,೦೦೦ ರೂ. ಮೊತ್ತದ ಬಹವಾನ ನೀಡಲಾಗುವುದು. ಉಳಿದಂತೆ ಎರಡು, ಮೂರು, ನಾಲ್ಕನೇ ಸ್ಥಾನಕ್ಕೆ ಕ್ರಮವಾಗಿ ೧೮,೦೫,೦೦೦ ರೂ., ೯,೦೨,೫೦೫ ರೂ., ಹಾಗೂ ೪,೫೧,೨೫೦ ರೂ. ಬಹುವಾನ ನೀಡಲಾಗುತ್ತದೆ.

ಇದಲ್ಲದೇ ಪಂಟರುಗಳಿಗೆ ಉತ್ತೇಜನ ನೀಡುವ ಸಲುವಾಗಿ ಡರ್ಬಿುಂಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಬರುವ ಕುದುರೆಗಳ ಬಗ್ಗೆ ಊಹಿಸುವ ಕೌಶಲ ಸ್ಪರ್ಧೆುಂನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ವಿಜೇತರಾಗುವ ಪಂಟರ್‌ಗೆ ರೆನಾಲ್ಟ್ ಕಿಡ್ ಕಾರನ್ನು ಬಹುವಾನವಾಗಿ ನೀಡಲಾಗುವುದು. ಅಲ್ಲದೆ ಮೂರು ಬಜಾಜ್ ಪ್ಲಾಟಿನಾ ಬೈಕ್‌ಗಳು ಮತ್ತು ಸವಾಧಾನಕರ ಬಹುವಾನಗಳನ್ನು ನೀಡಲಾಗುವುದು.

ಒಟ್ಟಾರೆಾಂಗಿ ಶನಿವಾರ ಮತ್ತು ಭಾನುವಾರ ಒಟ್ಟು ೧೮ ಪಂದ್ಯಗಳು ನಡೆುಂಲಿದ್ದು, ಎರಡೂ ದಿನ ಬೆಟ್‌ವೇ ಸಂಸ್ಥೆುುಂ ಪ್ರಾೋಂಜಕತವನ್ನು ನೀಡಿದೆ ಎಂದು ಮೈಸೂರು ರೇಸ್ ಕ್ಲಬ್ ಅಧ್ಯಕ್ಷ ವೈ.ಬಿ.ಗಣೇಶ್ ಪತ್ರಿಕಾ ಪ್ರಕಟಣೆುಂಲ್ಲಿ ತಿಳಿಸಿದ್ದಾರೆ.

 

 

andolana

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

6 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

6 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

6 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

7 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

7 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

7 hours ago