ಮೈಸೂರು: ಈ ವರ್ಷದ ಮೈಸೂರು ರೇಸುಗಳಲ್ಲಿ ಪ್ರತಿಷ್ಠಿತ ಬೆಟ್ವೇ ಮೈಸೂರು ಡರ್ಬಿ ರೇಸ್ ಅ.೩೦ರಂದು ನಡೆುಂಲಿದೆ.
ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ವಿಶೇಷ ರೇಸುಗಳ ನಡೆಯಲಿದ್ದು, ಪ್ರಮುಖವಾಗಿ ಭಾನುವಾರ ನಡೆುಂಲಿರುವ ಪ್ರತಿಷ್ಠಿತ ಗ್ರೇಡ್ ೧ ಬೆಟ್ವೇ ಮೈಸೂರು ಡರ್ಬಿ ರೇಸ್ಗೆ ಒಟ್ಟು ೯೫ ಲಕ್ಷ ರೂ. ಸ್ಟೇಕ್ ಹಣವನ್ನು ಮೀಸಲಿಡಲಾಗಿದೆ. ಇದರಲ್ಲಿ ಜುಂಗಳಿಸುವ ಕುದುರೆ ವಾಲೀಕರು, ತರಬೇತುದಾರ, ಜಾಕಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು ೫೪,೧೫,೦೦೦ ರೂ. ಮೊತ್ತದ ಬಹವಾನ ನೀಡಲಾಗುವುದು. ಉಳಿದಂತೆ ಎರಡು, ಮೂರು, ನಾಲ್ಕನೇ ಸ್ಥಾನಕ್ಕೆ ಕ್ರಮವಾಗಿ ೧೮,೦೫,೦೦೦ ರೂ., ೯,೦೨,೫೦೫ ರೂ., ಹಾಗೂ ೪,೫೧,೨೫೦ ರೂ. ಬಹುವಾನ ನೀಡಲಾಗುತ್ತದೆ.
ಇದಲ್ಲದೇ ಪಂಟರುಗಳಿಗೆ ಉತ್ತೇಜನ ನೀಡುವ ಸಲುವಾಗಿ ಡರ್ಬಿುಂಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಬರುವ ಕುದುರೆಗಳ ಬಗ್ಗೆ ಊಹಿಸುವ ಕೌಶಲ ಸ್ಪರ್ಧೆುಂನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ವಿಜೇತರಾಗುವ ಪಂಟರ್ಗೆ ರೆನಾಲ್ಟ್ ಕಿಡ್ ಕಾರನ್ನು ಬಹುವಾನವಾಗಿ ನೀಡಲಾಗುವುದು. ಅಲ್ಲದೆ ಮೂರು ಬಜಾಜ್ ಪ್ಲಾಟಿನಾ ಬೈಕ್ಗಳು ಮತ್ತು ಸವಾಧಾನಕರ ಬಹುವಾನಗಳನ್ನು ನೀಡಲಾಗುವುದು.
ಒಟ್ಟಾರೆಾಂಗಿ ಶನಿವಾರ ಮತ್ತು ಭಾನುವಾರ ಒಟ್ಟು ೧೮ ಪಂದ್ಯಗಳು ನಡೆುಂಲಿದ್ದು, ಎರಡೂ ದಿನ ಬೆಟ್ವೇ ಸಂಸ್ಥೆುುಂ ಪ್ರಾೋಂಜಕತವನ್ನು ನೀಡಿದೆ ಎಂದು ಮೈಸೂರು ರೇಸ್ ಕ್ಲಬ್ ಅಧ್ಯಕ್ಷ ವೈ.ಬಿ.ಗಣೇಶ್ ಪತ್ರಿಕಾ ಪ್ರಕಟಣೆುಂಲ್ಲಿ ತಿಳಿಸಿದ್ದಾರೆ.
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…
ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…
ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…
ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…
ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…