ಜಿಲ್ಲೆಗಳು

ನಾಳೆ ಪ್ರತಿಷ್ಠಿತ ಬೆಟ್ ವೇ ಮೈಸೂರು ಡರ್ಬಿ ರೇಸ್

ಮೈಸೂರು: ಈ ವರ್ಷದ ಮೈಸೂರು ರೇಸುಗಳಲ್ಲಿ ಪ್ರತಿಷ್ಠಿತ ಬೆಟ್‌ವೇ ಮೈಸೂರು ಡರ್ಬಿ ರೇಸ್ ಅ.೩೦ರಂದು ನಡೆುಂಲಿದೆ.

ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ವಿಶೇಷ ರೇಸುಗಳ ನಡೆಯಲಿದ್ದು, ಪ್ರಮುಖವಾಗಿ ಭಾನುವಾರ ನಡೆುಂಲಿರುವ ಪ್ರತಿಷ್ಠಿತ ಗ್ರೇಡ್ ೧ ಬೆಟ್‌ವೇ ಮೈಸೂರು ಡರ್ಬಿ ರೇಸ್‌ಗೆ ಒಟ್ಟು ೯೫ ಲಕ್ಷ ರೂ. ಸ್ಟೇಕ್ ಹಣವನ್ನು ಮೀಸಲಿಡಲಾಗಿದೆ. ಇದರಲ್ಲಿ ಜುಂಗಳಿಸುವ ಕುದುರೆ ವಾಲೀಕರು, ತರಬೇತುದಾರ, ಜಾಕಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು ೫೪,೧೫,೦೦೦ ರೂ. ಮೊತ್ತದ ಬಹವಾನ ನೀಡಲಾಗುವುದು. ಉಳಿದಂತೆ ಎರಡು, ಮೂರು, ನಾಲ್ಕನೇ ಸ್ಥಾನಕ್ಕೆ ಕ್ರಮವಾಗಿ ೧೮,೦೫,೦೦೦ ರೂ., ೯,೦೨,೫೦೫ ರೂ., ಹಾಗೂ ೪,೫೧,೨೫೦ ರೂ. ಬಹುವಾನ ನೀಡಲಾಗುತ್ತದೆ.

ಇದಲ್ಲದೇ ಪಂಟರುಗಳಿಗೆ ಉತ್ತೇಜನ ನೀಡುವ ಸಲುವಾಗಿ ಡರ್ಬಿುಂಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಬರುವ ಕುದುರೆಗಳ ಬಗ್ಗೆ ಊಹಿಸುವ ಕೌಶಲ ಸ್ಪರ್ಧೆುಂನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ವಿಜೇತರಾಗುವ ಪಂಟರ್‌ಗೆ ರೆನಾಲ್ಟ್ ಕಿಡ್ ಕಾರನ್ನು ಬಹುವಾನವಾಗಿ ನೀಡಲಾಗುವುದು. ಅಲ್ಲದೆ ಮೂರು ಬಜಾಜ್ ಪ್ಲಾಟಿನಾ ಬೈಕ್‌ಗಳು ಮತ್ತು ಸವಾಧಾನಕರ ಬಹುವಾನಗಳನ್ನು ನೀಡಲಾಗುವುದು.

ಒಟ್ಟಾರೆಾಂಗಿ ಶನಿವಾರ ಮತ್ತು ಭಾನುವಾರ ಒಟ್ಟು ೧೮ ಪಂದ್ಯಗಳು ನಡೆುಂಲಿದ್ದು, ಎರಡೂ ದಿನ ಬೆಟ್‌ವೇ ಸಂಸ್ಥೆುುಂ ಪ್ರಾೋಂಜಕತವನ್ನು ನೀಡಿದೆ ಎಂದು ಮೈಸೂರು ರೇಸ್ ಕ್ಲಬ್ ಅಧ್ಯಕ್ಷ ವೈ.ಬಿ.ಗಣೇಶ್ ಪತ್ರಿಕಾ ಪ್ರಕಟಣೆುಂಲ್ಲಿ ತಿಳಿಸಿದ್ದಾರೆ.

 

 

andolana

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

7 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

8 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

9 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

10 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

15 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

17 hours ago