ಜಿಲ್ಲೆಗಳು

ನಾಳೆ ಪ್ರತಿಷ್ಠಿತ ಬೆಟ್ ವೇ ಮೈಸೂರು ಡರ್ಬಿ ರೇಸ್

ಮೈಸೂರು: ಈ ವರ್ಷದ ಮೈಸೂರು ರೇಸುಗಳಲ್ಲಿ ಪ್ರತಿಷ್ಠಿತ ಬೆಟ್‌ವೇ ಮೈಸೂರು ಡರ್ಬಿ ರೇಸ್ ಅ.೩೦ರಂದು ನಡೆುಂಲಿದೆ.

ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ವಿಶೇಷ ರೇಸುಗಳ ನಡೆಯಲಿದ್ದು, ಪ್ರಮುಖವಾಗಿ ಭಾನುವಾರ ನಡೆುಂಲಿರುವ ಪ್ರತಿಷ್ಠಿತ ಗ್ರೇಡ್ ೧ ಬೆಟ್‌ವೇ ಮೈಸೂರು ಡರ್ಬಿ ರೇಸ್‌ಗೆ ಒಟ್ಟು ೯೫ ಲಕ್ಷ ರೂ. ಸ್ಟೇಕ್ ಹಣವನ್ನು ಮೀಸಲಿಡಲಾಗಿದೆ. ಇದರಲ್ಲಿ ಜುಂಗಳಿಸುವ ಕುದುರೆ ವಾಲೀಕರು, ತರಬೇತುದಾರ, ಜಾಕಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಒಟ್ಟು ೫೪,೧೫,೦೦೦ ರೂ. ಮೊತ್ತದ ಬಹವಾನ ನೀಡಲಾಗುವುದು. ಉಳಿದಂತೆ ಎರಡು, ಮೂರು, ನಾಲ್ಕನೇ ಸ್ಥಾನಕ್ಕೆ ಕ್ರಮವಾಗಿ ೧೮,೦೫,೦೦೦ ರೂ., ೯,೦೨,೫೦೫ ರೂ., ಹಾಗೂ ೪,೫೧,೨೫೦ ರೂ. ಬಹುವಾನ ನೀಡಲಾಗುತ್ತದೆ.

ಇದಲ್ಲದೇ ಪಂಟರುಗಳಿಗೆ ಉತ್ತೇಜನ ನೀಡುವ ಸಲುವಾಗಿ ಡರ್ಬಿುಂಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಬರುವ ಕುದುರೆಗಳ ಬಗ್ಗೆ ಊಹಿಸುವ ಕೌಶಲ ಸ್ಪರ್ಧೆುಂನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ವಿಜೇತರಾಗುವ ಪಂಟರ್‌ಗೆ ರೆನಾಲ್ಟ್ ಕಿಡ್ ಕಾರನ್ನು ಬಹುವಾನವಾಗಿ ನೀಡಲಾಗುವುದು. ಅಲ್ಲದೆ ಮೂರು ಬಜಾಜ್ ಪ್ಲಾಟಿನಾ ಬೈಕ್‌ಗಳು ಮತ್ತು ಸವಾಧಾನಕರ ಬಹುವಾನಗಳನ್ನು ನೀಡಲಾಗುವುದು.

ಒಟ್ಟಾರೆಾಂಗಿ ಶನಿವಾರ ಮತ್ತು ಭಾನುವಾರ ಒಟ್ಟು ೧೮ ಪಂದ್ಯಗಳು ನಡೆುಂಲಿದ್ದು, ಎರಡೂ ದಿನ ಬೆಟ್‌ವೇ ಸಂಸ್ಥೆುುಂ ಪ್ರಾೋಂಜಕತವನ್ನು ನೀಡಿದೆ ಎಂದು ಮೈಸೂರು ರೇಸ್ ಕ್ಲಬ್ ಅಧ್ಯಕ್ಷ ವೈ.ಬಿ.ಗಣೇಶ್ ಪತ್ರಿಕಾ ಪ್ರಕಟಣೆುಂಲ್ಲಿ ತಿಳಿಸಿದ್ದಾರೆ.

 

 

andolana

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago