ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆವಿ ಮಯೂರ, ೧೧ ಕೆವಿ ಹೊಯ್ಸಳ ಮತ್ತು ೧೧ ಕೆವಿ ಕುವೆಂಪು ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣಾ ಕೆಲಸದ ನಿಮಿತ್ತ ನ.೭ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯವರೆಗೆ ನಗರದ ವಿವಿಧ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಕಾವೇರಿ ಸರ್ಕಲ್, ಸಕ್ರಾಂತಿ ವೃತ್ತ, ಮಯೂರ ವೃತ್ತ, ರಾಣಿ ಚೆನ್ನಮ್ಮ ವೃತ್ತ, ಹೊಯ್ಸಳ ವೃತ್ತ, ಲಕ್ಷಿ ಕಾಂತನಗರ, ಹೆಬ್ಬಾಳ್ ೧ ಮತ್ತು ೨ನೇ ಹಂತ, ಬೃಂದಾವನ ೧ನೇ ಮತ್ತು ೨ನೇ ಹಂತ, ಡಿವಿಸಿ ಲೇಔಟ್, ಸಿ ಮತ್ತು ಡಿ ಬ್ಲಾಕ್, ವಿಜಯಬ್ಯಾಂಕ್ ವೃತ್ತ ಹಾಗೂ ಸುತ್ತಮುತ್ತ, ಮಾರುತಿ ಟೆಂಪಲ್ರಸ್ತೆ, ನ್ಯೂಕಾಂತರಾಜ್ ರಸ್ತೆ, ಅಪೋಲೋ ಆಸ್ಪತ್ರೆ ಸಿಗ್ನಲ್, ಕಾಮಾಕ್ಷಿ ಆಸ್ಪತ್ರೆ, ಸರಸ್ವತಿಪುರಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…