ಮೈಸೂರು: ಸೇವಾ ಚಿಲುಮೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ನಟ ಡಾ.ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ನ.೧೩ರಂದು ಬೆಳಿಗ್ಗೆ ೧೧ಕ್ಕೆ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಕಾರ್ತಿಕ್ ಮರಿಯಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಸರೆಯ ಶ್ರೀ ಕಾಲಭೈರವೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ಸ್ಪರ್ಧೆ ನಡೆಯಲಿದ್ದು, ೯ರಿಂದ ೧೬ ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಕನ್ನಡ ನಾಡು-ನುಡಿ ಬಗ್ಗೆ ಪ್ರಬಂಧ ಬರೆಯಬೇಕಾಗಿದೆ. ಸ್ಪರ್ಧೆುಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನವಾಗಿ ೨,೦೦೦ ರೂ., ದ್ವಿತೀಯ ಬಹುಮಾನವಾಗಿ ೧,೦೦೦ ರೂ. ಹಾಗೂ ತೃತೀಯ ಬಹುಮಾನವಾಗಿ ೫೦೦ ರೂ. ನಿಗದಿ ಮಾಡಲಾಗಿದೆ. ವಿವರಗಳಿಗೆ ಮೊ.ಸಂ.೮೪೩೧೩೬೨೪೦೨ನ್ನು ಸಂಪರ್ಕಿಸಬಹುದು ಎಂದರು.
ಟ್ರಸ್ಟ್ನ ಪದಾಧಿಕಾರಿಗಳಾದ ಮೋಹನ್, ರೋಹಿತ್ರರ, ಅಶ್ರಥ್ ಉಲ್ಲ ಇತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು: ಕನ್ನಡ ಚಲನಚಿತ್ರೋದ್ಯಮದ ಉತ್ತಜನ ಹಾಗೂ ಪ್ರೋತ್ಸಾಹಕ್ಕಾಗಿ ರಾಜ್ಯ ಸರ್ಕಾರ ಜಿಲ್ಲೆಗೊಂದು ಮಿನಿ ಚಿತ್ರಮಂದಿರ ನಿರ್ಮಿಸಬೇಕು ಎಂದು ಹಿರಿಯ ಸಾಹಿತಿ…
ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್ನಿಂದ…
ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.…
ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಬೆಂಗಳೂರು: ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಪ್ರಕಾಶಕಿಯಾಗಿದ್ದ ಆಶಾ ರಘು ಅವರು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು…