ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ ಹಾಕಿ ಕೋರ್ಟಿನ ಮೆಟ್ಟಿಲೇರಿದ್ದರು ತಾನು ಕಟ್ಟಿದ್ದ ಮುಂಗಡ ಹಣ ಟ್ಯಾಕ್ಟರ್ ಎಲ್ಲವನ್ನು ಕಳೆದುಕೊಂಡು ಈಗ ಚೆಕ್ ಬೌನ್ಸ್ ಕೇಸ್ನಲ್ಲಿ ಆರೋಪಿಯಾಗಿ ನಿಂತು ಅವಮಾನ ಅನುಭವಿಸಿದ ಕಾರಣದಿಂದ ಸೋಮವಾರ ಸಂಜೆ ರೈತ ಕೃಷ್ಣ ವಿಷ ಸೇವಿಸಿದ್ದಾರೆ ನಂತರ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ ಅದರೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಖಾಸಗಿ ಪೈನಾನ್ಸ್ ಕಾರಣ ಎಂದು ಜಿಲ್ಲಾ ರೈತಸಂಘ ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಮೃತ ರೈತ ಕೃಷ್ಣ ಎಂಬುವವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಅತ್ಮಹತ್ಯೆಯ ವಿಚಾರದಿಂದ ಮನನೊಂದಿದ್ದಾರೆ.
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…