ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ ಹಾಕಿ ಕೋರ್ಟಿನ ಮೆಟ್ಟಿಲೇರಿದ್ದರು ತಾನು ಕಟ್ಟಿದ್ದ ಮುಂಗಡ ಹಣ ಟ್ಯಾಕ್ಟರ್ ಎಲ್ಲವನ್ನು ಕಳೆದುಕೊಂಡು ಈಗ ಚೆಕ್ ಬೌನ್ಸ್ ಕೇಸ್ನಲ್ಲಿ ಆರೋಪಿಯಾಗಿ ನಿಂತು ಅವಮಾನ ಅನುಭವಿಸಿದ ಕಾರಣದಿಂದ ಸೋಮವಾರ ಸಂಜೆ ರೈತ ಕೃಷ್ಣ ವಿಷ ಸೇವಿಸಿದ್ದಾರೆ ನಂತರ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ ಅದರೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಖಾಸಗಿ ಪೈನಾನ್ಸ್ ಕಾರಣ ಎಂದು ಜಿಲ್ಲಾ ರೈತಸಂಘ ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಮೃತ ರೈತ ಕೃಷ್ಣ ಎಂಬುವವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಅತ್ಮಹತ್ಯೆಯ ವಿಚಾರದಿಂದ ಮನನೊಂದಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…