ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ ಹಾಕಿ ಕೋರ್ಟಿನ ಮೆಟ್ಟಿಲೇರಿದ್ದರು ತಾನು ಕಟ್ಟಿದ್ದ ಮುಂಗಡ ಹಣ ಟ್ಯಾಕ್ಟರ್ ಎಲ್ಲವನ್ನು ಕಳೆದುಕೊಂಡು ಈಗ ಚೆಕ್ ಬೌನ್ಸ್ ಕೇಸ್ನಲ್ಲಿ ಆರೋಪಿಯಾಗಿ ನಿಂತು ಅವಮಾನ ಅನುಭವಿಸಿದ ಕಾರಣದಿಂದ ಸೋಮವಾರ ಸಂಜೆ ರೈತ ಕೃಷ್ಣ ವಿಷ ಸೇವಿಸಿದ್ದಾರೆ ನಂತರ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ ಅದರೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಖಾಸಗಿ ಪೈನಾನ್ಸ್ ಕಾರಣ ಎಂದು ಜಿಲ್ಲಾ ರೈತಸಂಘ ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಮೃತ ರೈತ ಕೃಷ್ಣ ಎಂಬುವವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಅತ್ಮಹತ್ಯೆಯ ವಿಚಾರದಿಂದ ಮನನೊಂದಿದ್ದಾರೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…