ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ ಹಾಕಿ ಕೋರ್ಟಿನ ಮೆಟ್ಟಿಲೇರಿದ್ದರು ತಾನು ಕಟ್ಟಿದ್ದ ಮುಂಗಡ ಹಣ ಟ್ಯಾಕ್ಟರ್ ಎಲ್ಲವನ್ನು ಕಳೆದುಕೊಂಡು ಈಗ ಚೆಕ್ ಬೌನ್ಸ್ ಕೇಸ್ನಲ್ಲಿ ಆರೋಪಿಯಾಗಿ ನಿಂತು ಅವಮಾನ ಅನುಭವಿಸಿದ ಕಾರಣದಿಂದ ಸೋಮವಾರ ಸಂಜೆ ರೈತ ಕೃಷ್ಣ ವಿಷ ಸೇವಿಸಿದ್ದಾರೆ ನಂತರ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ ಅದರೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಖಾಸಗಿ ಪೈನಾನ್ಸ್ ಕಾರಣ ಎಂದು ಜಿಲ್ಲಾ ರೈತಸಂಘ ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಮೃತ ರೈತ ಕೃಷ್ಣ ಎಂಬುವವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಅತ್ಮಹತ್ಯೆಯ ವಿಚಾರದಿಂದ ಮನನೊಂದಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…