ಜಿಲ್ಲೆಗಳು

ಟ್ರ್ಯಾಕ್ಟರ್ ಬೈಕ್ ಡಿಕ್ಕಿ : ಬೈಕ್ ಸವಾರ ಸಾವು

ಮಂಡ್ಯ : ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಗುಂಡಾಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾಲೂಕಿನ ಅಂಕನಹಳ್ಳಿ ಗ್ರಾಮದ ಹನುಮೇಗೌಡ ಅವರ ಪುತ್ರ ನಾಗೇಂದ್ರ (27 ವರ್ಷ) ಎಂಬುವವರೇ ಮೃತಪಟ್ಟವರು. ಇವರು ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಅಪಘಾತದ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಮೃತ ಯುವಕನ ಶವವನ್ನು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

andolanait

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

5 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

7 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

8 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

8 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

8 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

10 hours ago