ಮೈಸೂರು: ನಗರದಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿರುವ ಸಂಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು, ೧,೯೦೧ ವಾಹನಗಳನ್ನು ತಪಾಸಣೆ ಮಾಡಿದ್ದು, ನಿಯಮ ಉಲ್ಲಂಘಿಸಿದ ೨೭೪ ವಾಹನಗಳ ಸವಾರರ ವಿರುದ್ಧ ದೂರು ದಾಖಲಿಸಿ ೧.೩೯ ಲಕ್ಷ ರೂ. ದಂಡ ಸಂಗ್ರಹಿಸಿ, ೧೯ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಸರಸ್ವತಿಪುರಂ ಠಾಣಾ ವ್ಯಾಪ್ತಿಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು, ತ್ರಿಬಲ್ ರೈಡಿಂಗ್, ಹೆಲ್ಮೆಟ್ ರಹಿತ ಚಾಲನೆ, ಸೀಟ್ ಬೆಲ್ಟ್ ರಹಿತ ವಾಹನ ಚಾಲನೆ ಮಾಡುವವರಿಗೆ ದಂಡ ವಿಧಿಸಿದರು. ಕೆಲವು ವಾಹನಗಳನ್ನು ವಶಕ್ಕೆ ಪಡೆಯಲಾಯಿತು. ಸೋಮವಾರ ಬೆಳಿಗ್ಗೆ ಆರಂಭವಾದ ಕಾರ್ಯಾಚರಣೆ ರಾತ್ರಿ ೯ ಗಂಟೆಯವರೆಗೂ ನಡೆಯಿತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…