ಮೈಸೂರು : ನಂಜನಗೂಡು ಸಮೀಪದ ಚಿನ್ನದಗುಡಿಹುಂಡಿಯ ಬಳಿ ರೈಲಿಗೆ ಸಿಲುಕಿ 7 ವರ್ಷದ ಎರಡು ಜಿಂಕೆಗಳು ಸಾವಿಗೀಡಾಗಿರುವ ಘಟನೆ ನಡೆದಿದೆ.
ಮೈಸೂರಿನಿಂದ ಚಾಮರಾಜನಗರಕ್ಕೆ ಬೆಳಗ್ಗೆ ಬರುತ್ತಿದ್ದ ರೈಲಿಗೆ ವೀರನಪುರ ಅಥವಾ ಕಾರ್ಯ ಬೆಟ್ಟದಿಂದ್ದ ಜಿಂಕೆಗಳು ರೈಲಿಗೆ ಸಿಲುಕಿ ಸಾವನ್ನಪಿರುವ ಘಟನೆ ಬುಧವಾರ ನಡೆದಿದೆ.
ಜಿಂಕೆಗಳು ಮೃತಪಟ್ಟದನ್ನು ನೋಡಿದ ಗ್ರಾಮಸ್ಥರು ನಂಜನಗೂಡು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.
ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿ ನಂಜನಗೂಡಿನ ಪಶು ವೈದ್ಯರಿಂದ ಪರಿಕ್ಷೇ ನಡೆಸಿ ಮೃತ ಪಟ್ಟ ಜಿಂಕೆಗಳನ್ನು ಸುಟ್ಟು ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…