ಜಿಲ್ಲೆಗಳು

ಡಿಸಿಪಿ ಎಂ.ಎಸ್.ಗೀತಾ ಪ್ರಸನ್ನ ವರ್ಗಾವಣೆ

ಮೈಸೂರು: ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ಗೀತಾ ಅವರನ್ನು ವರ್ಗಾವಣೆ ಮಾಡಿ ಪೊಲೀಸ್ ತರಬೇತಿ ಶಾಲೆಗೆ ನಿಯೋಜಿಸಲಾಗಿದೆ. ಹಲವು ದಿನಗಳಿಂದ ಹುದ್ದೆ ಇಲ್ಲದೆ ಇದ್ದ ಪ್ರದೀಪ್ ಗುಂಟಿ ಅವರಿಗೆ ಕಾರಾಗೃಹ ಇಲಾಖೆ ಅಧೀಕ್ಷಕರನ್ನಾಗಿ ನಿಯೋಜನೆ ಮಾಡುವ ಮೂಲಕ ಒಂದೂವರೆ ತಿಂಗಳ ಬಳಿಕ ಹುದ್ದೆ ತೋರಿಸಿದೆ. ಎಂ.ಎಸ್.ಗೀತಾ ಅವರ ಸ್ಥಳಕ್ಕೆ ಯಾರನ್ನೂ ನಿಯೋಜಿಸಿಲ್ಲ. ನಾಗರಿಕಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಆಗಿದ್ದ ಎಂ.ಎಸ್.ಗೀತಾ ಅವರನ್ನು ೨೦೨೦ ಜೂನ್ ೨ರಂದು ಸರ್ಕಾರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯನ್ನಾಗಿ ನೇಮಿಸಲಾಗಿತ್ತು. ಜೂ.೪ರಂದು ಅಧಿಕಾರ ಸ್ವೀಕರಿಸಿದ್ದರು. ಕಳೆದ ಮೂರು ತಿಂಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಎಸ್ಪಿಯನ್ನಾಗಿ ನೇಮಿಸಲಾಗುತ್ತಿದೆ ಎನ್ನುವ ಮಾತು ಕೇಳಿಬಂದಿತ್ತಾದರೂ ಕೊನೆಯಲ್ಲಿ ರದ್ದಾಗಿತ್ತು. ಇದೀಗ ಸಾರ್ವತ್ರಿಕ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

andolanait

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

1 hour ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

2 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

2 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

2 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

2 hours ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

2 hours ago