ಮೈಸೂರು: ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಶಸ್ತಿ ಪಡೆದ ಮೈಸೂರು ಭಾಗದ ಪತ್ರಕರ್ತರನ್ನು ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.
ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ.ಎಸ್.ಸಪ್ನ ಮಾತನಾಡಿ, ಪ್ರಶಸ್ತಿ ಪುರಸ್ಕೃತರು ಈಗಷ್ಟೇ ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಾಲಿಡುತ್ತಿರುವ ಕಿರಿಯ ಪತ್ರಕರ್ತರಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ನಾಗೇಶ್ ಪಾಣತ್ತಲೆ, ಕೆ.ಪಿ.ನಾಗರಾಜ್, ಕರ್ನಾಟಕ ರಾಜ್ಯ ಕಾರ್ಪಯನಿರತ ಪತ್ರಕರ್ತರ ಸಂಘದಿಂದ ನೆಟ್ಟಕಲ್ಲಪ್ಪ ಪ್ರಶಸ್ತಿ ಪಡೆದ ಅವಿನಾಶ್ ಜೈನಳ್ಳಿ ಅವರನ್ನು ಸನ್ಮಾನಿಸಲಾಯಿತು. ಪತ್ರಿಕೋದ್ಯಮ ವಿಭಾಗದ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಪ್ರೊ.ಮಮತಾ, ಅತಿಥಿ ಉಪನ್ಯಾಸಕರಾದ ಕುಮಾರಸ್ವಾಮಿ, ನವೀನ್ ಹಾಜರಿದ್ದರು.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…