ಜಿಲ್ಲೆಗಳು

ಕಾದಾಟದಲ್ಲಿ ಎರಡು ಸಲಗಗಳ ಸಾವು

ಅಂತರಸಂತೆ : ಕಾಡಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾನಗೊಂಡಿದ್ದ ಎರಡು ಆನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸಾವಿಗೀಡಾಗಿರುವ ಘಟನೆ ನಾಗರಹೊಳೆ ರಾಷ್ಟ್ರ ಉದ್ಯಾನವನದಲ್ಲಿ ನಡೆದಿದೆ.

ತಾಲೂಕಿನ ಡಿ.ಬಿ.ಕುಪ್ಪೆ ಅರಣ್ಯ ವ್ಯಾಪ್ತಿ ಮಂಗಳವಾರ ಸುಮಾರು 25 ವರ್ಷದ ಗಂಡಾನೆ ಕಾದಾಟದಲ್ಲಿ ಬೆಳಕಿಗೆ ಬಂದಿತ್ತು. ನಾಲ್ಕು ದಿನಗಳ ಹಿಂದೆ 25 ವರ್ಷದ ಮತ್ತೊಂದು ಗಂಡಾನೆ ಕಾದಾಟದಿಂದ ಕಾಣಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಎರಡು ಆನೆಗಳು ಸಹ ಕಾದಾಟದಲ್ಲಿ ಸೆಣೆಸಿ ಆಯೋಗಿವೆ ಎಂದು ಅರಣ್ಯ ಇಲಾಖೆ ವಾಹಿತಿ ನೀಡಿದೆ. ಮಂಗಳವಾರ ಹಾಗೂ ಕಳೆದ ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಎಂದಿನಂತೆ ಗಸ್ತು ಮಾಡುತ್ತಿರುವಾಗ ಆನೆಗಳು ಸತ್ತಿರುವುದು ಕಂಡುಬಂದಿದ್ದು, ಹತ್ತಿರ ಹೋಗಿ ನೋಡಿದಾಗ ಮೇಲ್ನೋಟಕ್ಕೆ ಆನೆ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಕೂಡಲೇ ಸಿಬ್ಬಂದಿ ಮೇಲಧಿಕಾರಿಗಳಿಗೆ ವಾಹಿತಿ ಸಂಸ್ಥೆ. 

ಸ್ಥಳಕ್ಕೆ ನಾಗರಹೊಳೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಮಾರ್ಗದರ್ಶನದಲ್ಲಿ ಮೇಟಿಕುಪ್ಪೆ ಸಹುಂಕ ಅರಣ್ಯ ಸಂರಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂತರ ಪಶುವೈದ್ಯಾಧಿಕಾರಿ ಡಾ.ರಮೇಶ್ ಮೃತ ಆನೆಯುಂ ಮರಣೋತ್ತರ ಪರೀಕ್ಷೆ ನಡೆಸಿದ್ದು, ಬೇರೊಂದು ಆನೆಒಂದಿಗಿನ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಕಾರ್ಯಕ್ರಮ ದೃಢಪಡಿಸಿದ್ದಾರೆ. ಈ ಸ್ಥಳವು ಹುಲಿ ಸಂರಕ್ಷಿತ ಪ್ರದೇಶವಾಗಿರುವುದರಿಂದ ಮೃತ ಆನೆಯ ಕಳೇಬರವನ್ನು ವನ್ಯಪ್ರಾಣಿಗಳಿಗೆ ಆಹಾರವಾಗಲೆಂದು ಸ್ಥಳದಲ್ಲಿ ಬಿಡಲಾಗಿದೆ ಎಂದು ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್‌ಸಿಎಫ್ ರಂಗಸ್ವಾಮಿ, ಆರ್‌ಎಫ್‌ಓಗಳಾದ ಕೆ.ಎಲ್.ಮಧು, ಎಸ್.ಎಸ್.ಸಿದ್ದರಾಜು, ಸಿಬ್ಬಂದಿ ಸಂಘಟನೆ

andolana

Recent Posts

ಹೊಸ ವರ್ಷಾಚರಣೆಗೆ ಕೊಡಗಿನಲ್ಲೂ ಕಟ್ಟೆಚ್ಚರ

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ.…

11 mins ago

ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು: ಸೀಮಂತ್‌ ಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌…

29 mins ago

ಕೋಗಿಲು ಲೇಔಟ್‌ ಒತ್ತುವರಿ ತೆರವು: ಸತ್ಯಶೋಧನಾ ತಂಡ ರಚಿಸಿ ವಿಜಯೇಂದ್ರ ಆದೇಶ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…

38 mins ago

ನನ್ನ ವಿರುದ್ಧ 17 ಕೇಸ್‌ ಇದೆ, ಇನ್ನೂ ಹಾಕೋಕೆ ಹೇಳಿ ಆದ್ರೆ ದಾರಿ ತಪ್ಪಿಸಬೇಡಿ: ಪ್ರತಾಪ್‌ ಸಿಂಹ

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…

47 mins ago

ಕುಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್‌ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್‌…

1 hour ago

ಕೇರಳ ಸಿಎಂ, ಕೆ.ಸಿ.ವೇಣುಗೋಪಾಲ್‌ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…

2 hours ago