ಜಿಲ್ಲೆಗಳು

ಕಾದಾಟದಲ್ಲಿ ಎರಡು ಸಲಗಗಳ ಸಾವು

ಅಂತರಸಂತೆ : ಕಾಡಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾನಗೊಂಡಿದ್ದ ಎರಡು ಆನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸಾವಿಗೀಡಾಗಿರುವ ಘಟನೆ ನಾಗರಹೊಳೆ ರಾಷ್ಟ್ರ ಉದ್ಯಾನವನದಲ್ಲಿ ನಡೆದಿದೆ.

ತಾಲೂಕಿನ ಡಿ.ಬಿ.ಕುಪ್ಪೆ ಅರಣ್ಯ ವ್ಯಾಪ್ತಿ ಮಂಗಳವಾರ ಸುಮಾರು 25 ವರ್ಷದ ಗಂಡಾನೆ ಕಾದಾಟದಲ್ಲಿ ಬೆಳಕಿಗೆ ಬಂದಿತ್ತು. ನಾಲ್ಕು ದಿನಗಳ ಹಿಂದೆ 25 ವರ್ಷದ ಮತ್ತೊಂದು ಗಂಡಾನೆ ಕಾದಾಟದಿಂದ ಕಾಣಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಎರಡು ಆನೆಗಳು ಸಹ ಕಾದಾಟದಲ್ಲಿ ಸೆಣೆಸಿ ಆಯೋಗಿವೆ ಎಂದು ಅರಣ್ಯ ಇಲಾಖೆ ವಾಹಿತಿ ನೀಡಿದೆ. ಮಂಗಳವಾರ ಹಾಗೂ ಕಳೆದ ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಎಂದಿನಂತೆ ಗಸ್ತು ಮಾಡುತ್ತಿರುವಾಗ ಆನೆಗಳು ಸತ್ತಿರುವುದು ಕಂಡುಬಂದಿದ್ದು, ಹತ್ತಿರ ಹೋಗಿ ನೋಡಿದಾಗ ಮೇಲ್ನೋಟಕ್ಕೆ ಆನೆ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಕೂಡಲೇ ಸಿಬ್ಬಂದಿ ಮೇಲಧಿಕಾರಿಗಳಿಗೆ ವಾಹಿತಿ ಸಂಸ್ಥೆ. 

ಸ್ಥಳಕ್ಕೆ ನಾಗರಹೊಳೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಮಾರ್ಗದರ್ಶನದಲ್ಲಿ ಮೇಟಿಕುಪ್ಪೆ ಸಹುಂಕ ಅರಣ್ಯ ಸಂರಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂತರ ಪಶುವೈದ್ಯಾಧಿಕಾರಿ ಡಾ.ರಮೇಶ್ ಮೃತ ಆನೆಯುಂ ಮರಣೋತ್ತರ ಪರೀಕ್ಷೆ ನಡೆಸಿದ್ದು, ಬೇರೊಂದು ಆನೆಒಂದಿಗಿನ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಕಾರ್ಯಕ್ರಮ ದೃಢಪಡಿಸಿದ್ದಾರೆ. ಈ ಸ್ಥಳವು ಹುಲಿ ಸಂರಕ್ಷಿತ ಪ್ರದೇಶವಾಗಿರುವುದರಿಂದ ಮೃತ ಆನೆಯ ಕಳೇಬರವನ್ನು ವನ್ಯಪ್ರಾಣಿಗಳಿಗೆ ಆಹಾರವಾಗಲೆಂದು ಸ್ಥಳದಲ್ಲಿ ಬಿಡಲಾಗಿದೆ ಎಂದು ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್‌ಸಿಎಫ್ ರಂಗಸ್ವಾಮಿ, ಆರ್‌ಎಫ್‌ಓಗಳಾದ ಕೆ.ಎಲ್.ಮಧು, ಎಸ್.ಎಸ್.ಸಿದ್ದರಾಜು, ಸಿಬ್ಬಂದಿ ಸಂಘಟನೆ

andolana

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

9 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

9 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

9 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

10 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

10 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

10 hours ago