ಅಂತರಸಂತೆ : ಕಾಡಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾನಗೊಂಡಿದ್ದ ಎರಡು ಆನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸಾವಿಗೀಡಾಗಿರುವ ಘಟನೆ ನಾಗರಹೊಳೆ ರಾಷ್ಟ್ರ ಉದ್ಯಾನವನದಲ್ಲಿ ನಡೆದಿದೆ.
ತಾಲೂಕಿನ ಡಿ.ಬಿ.ಕುಪ್ಪೆ ಅರಣ್ಯ ವ್ಯಾಪ್ತಿ ಮಂಗಳವಾರ ಸುಮಾರು 25 ವರ್ಷದ ಗಂಡಾನೆ ಕಾದಾಟದಲ್ಲಿ ಬೆಳಕಿಗೆ ಬಂದಿತ್ತು. ನಾಲ್ಕು ದಿನಗಳ ಹಿಂದೆ 25 ವರ್ಷದ ಮತ್ತೊಂದು ಗಂಡಾನೆ ಕಾದಾಟದಿಂದ ಕಾಣಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಎರಡು ಆನೆಗಳು ಸಹ ಕಾದಾಟದಲ್ಲಿ ಸೆಣೆಸಿ ಆಯೋಗಿವೆ ಎಂದು ಅರಣ್ಯ ಇಲಾಖೆ ವಾಹಿತಿ ನೀಡಿದೆ. ಮಂಗಳವಾರ ಹಾಗೂ ಕಳೆದ ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಎಂದಿನಂತೆ ಗಸ್ತು ಮಾಡುತ್ತಿರುವಾಗ ಆನೆಗಳು ಸತ್ತಿರುವುದು ಕಂಡುಬಂದಿದ್ದು, ಹತ್ತಿರ ಹೋಗಿ ನೋಡಿದಾಗ ಮೇಲ್ನೋಟಕ್ಕೆ ಆನೆ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಕೂಡಲೇ ಸಿಬ್ಬಂದಿ ಮೇಲಧಿಕಾರಿಗಳಿಗೆ ವಾಹಿತಿ ಸಂಸ್ಥೆ.
ಸ್ಥಳಕ್ಕೆ ನಾಗರಹೊಳೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಮಾರ್ಗದರ್ಶನದಲ್ಲಿ ಮೇಟಿಕುಪ್ಪೆ ಸಹುಂಕ ಅರಣ್ಯ ಸಂರಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ಪಶುವೈದ್ಯಾಧಿಕಾರಿ ಡಾ.ರಮೇಶ್ ಮೃತ ಆನೆಯುಂ ಮರಣೋತ್ತರ ಪರೀಕ್ಷೆ ನಡೆಸಿದ್ದು, ಬೇರೊಂದು ಆನೆಒಂದಿಗಿನ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಕಾರ್ಯಕ್ರಮ ದೃಢಪಡಿಸಿದ್ದಾರೆ. ಈ ಸ್ಥಳವು ಹುಲಿ ಸಂರಕ್ಷಿತ ಪ್ರದೇಶವಾಗಿರುವುದರಿಂದ ಮೃತ ಆನೆಯ ಕಳೇಬರವನ್ನು ವನ್ಯಪ್ರಾಣಿಗಳಿಗೆ ಆಹಾರವಾಗಲೆಂದು ಸ್ಥಳದಲ್ಲಿ ಬಿಡಲಾಗಿದೆ ಎಂದು ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸಿಎಫ್ ರಂಗಸ್ವಾಮಿ, ಆರ್ಎಫ್ಓಗಳಾದ ಕೆ.ಎಲ್.ಮಧು, ಎಸ್.ಎಸ್.ಸಿದ್ದರಾಜು, ಸಿಬ್ಬಂದಿ ಸಂಘಟನೆ
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…