ಜಿಲ್ಲೆಗಳು

ಕಾದಾಟದಲ್ಲಿ ಎರಡು ಸಲಗಗಳ ಸಾವು

ಅಂತರಸಂತೆ : ಕಾಡಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾನಗೊಂಡಿದ್ದ ಎರಡು ಆನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸಾವಿಗೀಡಾಗಿರುವ ಘಟನೆ ನಾಗರಹೊಳೆ ರಾಷ್ಟ್ರ ಉದ್ಯಾನವನದಲ್ಲಿ ನಡೆದಿದೆ.

ತಾಲೂಕಿನ ಡಿ.ಬಿ.ಕುಪ್ಪೆ ಅರಣ್ಯ ವ್ಯಾಪ್ತಿ ಮಂಗಳವಾರ ಸುಮಾರು 25 ವರ್ಷದ ಗಂಡಾನೆ ಕಾದಾಟದಲ್ಲಿ ಬೆಳಕಿಗೆ ಬಂದಿತ್ತು. ನಾಲ್ಕು ದಿನಗಳ ಹಿಂದೆ 25 ವರ್ಷದ ಮತ್ತೊಂದು ಗಂಡಾನೆ ಕಾದಾಟದಿಂದ ಕಾಣಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಎರಡು ಆನೆಗಳು ಸಹ ಕಾದಾಟದಲ್ಲಿ ಸೆಣೆಸಿ ಆಯೋಗಿವೆ ಎಂದು ಅರಣ್ಯ ಇಲಾಖೆ ವಾಹಿತಿ ನೀಡಿದೆ. ಮಂಗಳವಾರ ಹಾಗೂ ಕಳೆದ ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಎಂದಿನಂತೆ ಗಸ್ತು ಮಾಡುತ್ತಿರುವಾಗ ಆನೆಗಳು ಸತ್ತಿರುವುದು ಕಂಡುಬಂದಿದ್ದು, ಹತ್ತಿರ ಹೋಗಿ ನೋಡಿದಾಗ ಮೇಲ್ನೋಟಕ್ಕೆ ಆನೆ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಕೂಡಲೇ ಸಿಬ್ಬಂದಿ ಮೇಲಧಿಕಾರಿಗಳಿಗೆ ವಾಹಿತಿ ಸಂಸ್ಥೆ. 

ಸ್ಥಳಕ್ಕೆ ನಾಗರಹೊಳೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಮಾರ್ಗದರ್ಶನದಲ್ಲಿ ಮೇಟಿಕುಪ್ಪೆ ಸಹುಂಕ ಅರಣ್ಯ ಸಂರಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂತರ ಪಶುವೈದ್ಯಾಧಿಕಾರಿ ಡಾ.ರಮೇಶ್ ಮೃತ ಆನೆಯುಂ ಮರಣೋತ್ತರ ಪರೀಕ್ಷೆ ನಡೆಸಿದ್ದು, ಬೇರೊಂದು ಆನೆಒಂದಿಗಿನ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಕಾರ್ಯಕ್ರಮ ದೃಢಪಡಿಸಿದ್ದಾರೆ. ಈ ಸ್ಥಳವು ಹುಲಿ ಸಂರಕ್ಷಿತ ಪ್ರದೇಶವಾಗಿರುವುದರಿಂದ ಮೃತ ಆನೆಯ ಕಳೇಬರವನ್ನು ವನ್ಯಪ್ರಾಣಿಗಳಿಗೆ ಆಹಾರವಾಗಲೆಂದು ಸ್ಥಳದಲ್ಲಿ ಬಿಡಲಾಗಿದೆ ಎಂದು ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್‌ಸಿಎಫ್ ರಂಗಸ್ವಾಮಿ, ಆರ್‌ಎಫ್‌ಓಗಳಾದ ಕೆ.ಎಲ್.ಮಧು, ಎಸ್.ಎಸ್.ಸಿದ್ದರಾಜು, ಸಿಬ್ಬಂದಿ ಸಂಘಟನೆ

andolana

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

5 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

5 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

12 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

12 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

12 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

12 hours ago