ಹನೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೆಂಚಯ್ಯನದೊಡ್ಡಿ ಗ್ರಾಮದ ಸಮೀಪ ಜರುಗಿದೆ.
ಯಳಂದೂರು ತಾಲ್ಲೂಕಿನ ಯೋಗೇಶ್ ಮಹದೇವ್ ಹಾಗೂ ಬೆಂಗಳೂರು ಮೂಲದ ರಂಜನ್ ಹರ್ಷಿತ್ ಎಂಬವರೇ ಗಾಯಗೊಂಡವರಾಗಿದ್ದಾರೆ.
ಘಟನೆಯ ವಿವರ :ಯಳಂದೂರು ಪಟ್ಟಣದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಮಲೆಮಹದೇಶ್ವರ ಬೆಟ್ಟದಲ್ಲಿ ದರ್ಶನ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಪರಿಣಾಮ ವಾಹನ ಸವಾರರಿಗೆ ತೀವ್ರ ಗಾಯಗೊಂಡಿದ್ದು ತಕ್ಷಣ ಸ್ಥಳಕಾಗಮಿಸಿದ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…