ಜಿಲ್ಲೆಗಳು

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ನಾಲ್ವರಿಗೆ ಗಾಯ

ಹನೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೆಂಚಯ್ಯನದೊಡ್ಡಿ ಗ್ರಾಮದ ಸಮೀಪ ಜರುಗಿದೆ.

ಯಳಂದೂರು ತಾಲ್ಲೂಕಿನ ಯೋಗೇಶ್ ಮಹದೇವ್ ಹಾಗೂ ಬೆಂಗಳೂರು ಮೂಲದ ರಂಜನ್ ಹರ್ಷಿತ್ ಎಂಬವರೇ ಗಾಯಗೊಂಡವರಾಗಿದ್ದಾರೆ.

ಘಟನೆಯ ವಿವರ :ಯಳಂದೂರು ಪಟ್ಟಣದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಮಲೆಮಹದೇಶ್ವರ ಬೆಟ್ಟದಲ್ಲಿ ದರ್ಶನ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಪರಿಣಾಮ ವಾಹನ ಸವಾರರಿಗೆ ತೀವ್ರ ಗಾಯಗೊಂಡಿದ್ದು ತಕ್ಷಣ ಸ್ಥಳಕಾಗಮಿಸಿದ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

andolanait

Recent Posts

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

12 mins ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

33 mins ago

ಕೊಡಗು | ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಇಬ್ಬರ ಬಂಧನ

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…

48 mins ago

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು…

1 hour ago

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

4 hours ago

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…

4 hours ago