ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸುತ್ತೂರು ವರುಣ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗೆಜ್ಜಿಗನಹಳ್ಳಿ ಹಾಗೂ ಸಮೀಪದ ಹಲವಾರು ಗ್ರಾಮಗಳಿಗೆ ದ್ವಿಚಕ್ರವಾಹನದಲ್ಲಿ ತೆರಳುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ವೀಕ್ಷಿಸಿದರು.
ಹಾಗೂ
ಗ್ರಾಮ ಸಭೆಗಳನ್ನು ನಡೆಸಲು ದ್ವಿಚಕ್ರವಾಹನದಲ್ಲಿ ತೆರಳಿದ ಅವರು ಅಲ್ಲಿನ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಹಾಗೂ ಗ್ರಾಮದ ಎಲ್ಲಾ ಬೀದಿಗಳಲ್ಲಿರುವ ರಸ್ತೆಗಳು. ಚರಂಡಿಗಳು. ಕುಡಿಯೋ ನೀರಿನ ಮಿನಿ ಟ್ಯಾಂಕನ್ನು ವೀಕ್ಷಿಸಿದರು. ಕೆಲವು ಗ್ರಾಮಗಳ ಸಮಸ್ಯೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಪರಿಹರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ತಾಯೂರ್ ಬಸವರಾಜು. ಗ್ರಾಮದ ಗೌಡ ರಾದ ಸಂತೋಷ್. ಗೆಜ್ಜೆನಹಳ್ಳಿ ವಿಠಲ್. ಶಿವಣ್ಣ.ಕೆಂಪಣ್ಣ. ರಂಗಸ್ವಾಮಿ.. ಗ್ರಾಮ ಪಂಚಾಯಿತಿ ಸದಸ್ಯರು ಮುಖಂಡರು ಹಾಜರಿದ್ದರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…