ಮಂಡ್ಯ : ನಗರದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಬೆಳಿಗ್ಗೆ 9.10 ರ ಸುಮಾರಿಗೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಡ್ಯಕ್ಕೆ ಬಂದಿಳಿದ ಕಾಚಿಗೂಡ ರೈಲಿನಿಂದ ಬಂದಿಳಿದ ಮಹಿಳೆಯರು ಮೈಸೂರಿನಿಂದ ಬರುತ್ತಿದ್ದ ಮೈಲಾಡು ತೊರೈ ರೈಲು ಬರುತ್ತಿರುವುದು ಗಮನಕ್ಕೆ ಬಾರದೆ ತರಾತುರಿಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದಾರೆ. ಇಬ್ಬರು ಮಹಿಳೆಯರಿಗೆ ಸುಮಾರು 35 ಮತ್ತು 50 ವರ್ಷವಾಗಿರಬಹುದು ಎನ್ನಲಾಗಿದೆ.ಕೆಲವರು ಶಿವಳ್ಳಿ ಗ್ರಾಮದ ಕಡೆಯ ಅಮ್ಮ ಮಗಳು ಎಂದು ಹೇಳುತ್ತಿದ್ದು,ನಿಖರ ಮಾಹಿತಿ ಇನ್ನಷ್ಟೇ ಪತ್ತೆ ಯಾಗಬೇಕಿದೆ.
ಸ್ಥಳಕ್ಕೆ ರೈಲ್ವೆ ಪೋಲಿಸರು ಬಂದು ಅವರ ಬ್ಯಾಗ್ ಗಳನ್ನು ಏನಾದರೂ ಮಾಹಿತಿ ದೊರಕಬಹುದೆಂದು ಪರಿಶೀಲನೆ ಮಾಡುತ್ತಿದ್ದಾರೆ.
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…