ಮಂಡ್ಯ : ನಗರದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಬೆಳಿಗ್ಗೆ 9.10 ರ ಸುಮಾರಿಗೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಡ್ಯಕ್ಕೆ ಬಂದಿಳಿದ ಕಾಚಿಗೂಡ ರೈಲಿನಿಂದ ಬಂದಿಳಿದ ಮಹಿಳೆಯರು ಮೈಸೂರಿನಿಂದ ಬರುತ್ತಿದ್ದ ಮೈಲಾಡು ತೊರೈ ರೈಲು ಬರುತ್ತಿರುವುದು ಗಮನಕ್ಕೆ ಬಾರದೆ ತರಾತುರಿಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದಾರೆ. ಇಬ್ಬರು ಮಹಿಳೆಯರಿಗೆ ಸುಮಾರು 35 ಮತ್ತು 50 ವರ್ಷವಾಗಿರಬಹುದು ಎನ್ನಲಾಗಿದೆ.ಕೆಲವರು ಶಿವಳ್ಳಿ ಗ್ರಾಮದ ಕಡೆಯ ಅಮ್ಮ ಮಗಳು ಎಂದು ಹೇಳುತ್ತಿದ್ದು,ನಿಖರ ಮಾಹಿತಿ ಇನ್ನಷ್ಟೇ ಪತ್ತೆ ಯಾಗಬೇಕಿದೆ.
ಸ್ಥಳಕ್ಕೆ ರೈಲ್ವೆ ಪೋಲಿಸರು ಬಂದು ಅವರ ಬ್ಯಾಗ್ ಗಳನ್ನು ಏನಾದರೂ ಮಾಹಿತಿ ದೊರಕಬಹುದೆಂದು ಪರಿಶೀಲನೆ ಮಾಡುತ್ತಿದ್ದಾರೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…