ಮಂಡ್ಯ : ನಗರದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಬೆಳಿಗ್ಗೆ 9.10 ರ ಸುಮಾರಿಗೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಡ್ಯಕ್ಕೆ ಬಂದಿಳಿದ ಕಾಚಿಗೂಡ ರೈಲಿನಿಂದ ಬಂದಿಳಿದ ಮಹಿಳೆಯರು ಮೈಸೂರಿನಿಂದ ಬರುತ್ತಿದ್ದ ಮೈಲಾಡು ತೊರೈ ರೈಲು ಬರುತ್ತಿರುವುದು ಗಮನಕ್ಕೆ ಬಾರದೆ ತರಾತುರಿಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದಾರೆ. ಇಬ್ಬರು ಮಹಿಳೆಯರಿಗೆ ಸುಮಾರು 35 ಮತ್ತು 50 ವರ್ಷವಾಗಿರಬಹುದು ಎನ್ನಲಾಗಿದೆ.ಕೆಲವರು ಶಿವಳ್ಳಿ ಗ್ರಾಮದ ಕಡೆಯ ಅಮ್ಮ ಮಗಳು ಎಂದು ಹೇಳುತ್ತಿದ್ದು,ನಿಖರ ಮಾಹಿತಿ ಇನ್ನಷ್ಟೇ ಪತ್ತೆ ಯಾಗಬೇಕಿದೆ.
ಸ್ಥಳಕ್ಕೆ ರೈಲ್ವೆ ಪೋಲಿಸರು ಬಂದು ಅವರ ಬ್ಯಾಗ್ ಗಳನ್ನು ಏನಾದರೂ ಮಾಹಿತಿ ದೊರಕಬಹುದೆಂದು ಪರಿಶೀಲನೆ ಮಾಡುತ್ತಿದ್ದಾರೆ.
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…