ಮಂಡ್ಯ : ನಗರದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಬೆಳಿಗ್ಗೆ 9.10 ರ ಸುಮಾರಿಗೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಡ್ಯಕ್ಕೆ ಬಂದಿಳಿದ ಕಾಚಿಗೂಡ ರೈಲಿನಿಂದ ಬಂದಿಳಿದ ಮಹಿಳೆಯರು ಮೈಸೂರಿನಿಂದ ಬರುತ್ತಿದ್ದ ಮೈಲಾಡು ತೊರೈ ರೈಲು ಬರುತ್ತಿರುವುದು ಗಮನಕ್ಕೆ ಬಾರದೆ ತರಾತುರಿಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದಾರೆ. ಇಬ್ಬರು ಮಹಿಳೆಯರಿಗೆ ಸುಮಾರು 35 ಮತ್ತು 50 ವರ್ಷವಾಗಿರಬಹುದು ಎನ್ನಲಾಗಿದೆ.ಕೆಲವರು ಶಿವಳ್ಳಿ ಗ್ರಾಮದ ಕಡೆಯ ಅಮ್ಮ ಮಗಳು ಎಂದು ಹೇಳುತ್ತಿದ್ದು,ನಿಖರ ಮಾಹಿತಿ ಇನ್ನಷ್ಟೇ ಪತ್ತೆ ಯಾಗಬೇಕಿದೆ.
ಸ್ಥಳಕ್ಕೆ ರೈಲ್ವೆ ಪೋಲಿಸರು ಬಂದು ಅವರ ಬ್ಯಾಗ್ ಗಳನ್ನು ಏನಾದರೂ ಮಾಹಿತಿ ದೊರಕಬಹುದೆಂದು ಪರಿಶೀಲನೆ ಮಾಡುತ್ತಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…