ಜಿಲ್ಲೆಗಳು

ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ಸಾವು

ಮಂಡ್ಯ : ನಗರದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಬೆಳಿಗ್ಗೆ 9.10 ರ ಸುಮಾರಿಗೆ ಸಂಭವಿಸಿದೆ.

ಬೆಂಗಳೂರಿನಿಂದ ಮಂಡ್ಯಕ್ಕೆ ಬಂದಿಳಿದ ಕಾಚಿಗೂಡ ರೈಲಿನಿಂದ ಬಂದಿಳಿದ ಮಹಿಳೆಯರು ಮೈಸೂರಿನಿಂದ ಬರುತ್ತಿದ್ದ ಮೈಲಾಡು ತೊರೈ ರೈಲು ಬರುತ್ತಿರುವುದು ಗಮನಕ್ಕೆ ಬಾರದೆ ತರಾತುರಿಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದಾರೆ. ಇಬ್ಬರು ಮಹಿಳೆಯರಿಗೆ ಸುಮಾರು 35 ಮತ್ತು 50 ವರ್ಷವಾಗಿರಬಹುದು ಎನ್ನಲಾಗಿದೆ.ಕೆಲವರು ಶಿವಳ್ಳಿ ಗ್ರಾಮದ ಕಡೆಯ ಅಮ್ಮ ಮಗಳು ಎಂದು ಹೇಳುತ್ತಿದ್ದು,ನಿಖರ ಮಾಹಿತಿ ಇನ್ನಷ್ಟೇ ಪತ್ತೆ ಯಾಗಬೇಕಿದೆ.

ಸ್ಥಳಕ್ಕೆ ರೈಲ್ವೆ ಪೋಲಿಸರು ಬಂದು ಅವರ ಬ್ಯಾಗ್ ಗಳನ್ನು ಏನಾದರೂ ಮಾಹಿತಿ ದೊರಕಬಹುದೆಂದು ಪರಿಶೀಲನೆ ಮಾಡುತ್ತಿದ್ದಾರೆ.

andolanait

Recent Posts

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

1 hour ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

4 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

7 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

8 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

8 hours ago