ಜಿಲ್ಲೆಗಳು

ನಾನು ಹಾಕಿದ್ದು ಬಟ್ಟೆ ಶೂ, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ : ಕತ್ತಿ ಪ್ರತಿಕ್ರಿಯೆ

ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಉಮೇಶ್ ಕತ್ತಿ ತಾನು ಹಾಕಿರುವುದು ಬಟ್ಟೆ ಶೂ ಆಗಿದ್ದು, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ, ಪೂಜೆ ಮಾಡುವ ಮುನ್ನ ಬಿಚ್ಚಿದ್ದೆ ಬಳಿಕ‌ ಆನೆಗಳಿಗೆ ಸ್ವಾಗತ ಕೋರುವಾಗ ಹಾಕಿಕೊಂಡಿದ್ದೆ, ನನಗೂ 61 ವರ್ಷ ವಯಸ್ಸಾಗಿದ್ದು ಬುದ್ಧಿ ಇದೆ, ಅದನ್ನು ದೊಡ್ಡದು ಮಾಡಿ ವಿವಾದ ಮಾಡುವ ಅಗತ್ಯವಿಲ್ಲ, ಬೇಕಾದರೇ ನಾನು ಹಾಕಿಕೊಳ್ಳುವ ಶೂನ್ನು ಪರಿಶೀಲಿಸಬಹುದು, ಬಟ್ಟೆಯಿಂದ ಮಾಡಿರುವುದು ಎಂದು ಸಮಜಾಯಿಷಿ ಕೊಟ್ಟರು.

andolanait

Recent Posts

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

9 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

20 mins ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

60 mins ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

4 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

5 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

5 hours ago