ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಉಮೇಶ್ ಕತ್ತಿ ತಾನು ಹಾಕಿರುವುದು ಬಟ್ಟೆ ಶೂ ಆಗಿದ್ದು, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ, ಪೂಜೆ ಮಾಡುವ ಮುನ್ನ ಬಿಚ್ಚಿದ್ದೆ ಬಳಿಕ ಆನೆಗಳಿಗೆ ಸ್ವಾಗತ ಕೋರುವಾಗ ಹಾಕಿಕೊಂಡಿದ್ದೆ, ನನಗೂ 61 ವರ್ಷ ವಯಸ್ಸಾಗಿದ್ದು ಬುದ್ಧಿ ಇದೆ, ಅದನ್ನು ದೊಡ್ಡದು ಮಾಡಿ ವಿವಾದ ಮಾಡುವ ಅಗತ್ಯವಿಲ್ಲ, ಬೇಕಾದರೇ ನಾನು ಹಾಕಿಕೊಳ್ಳುವ ಶೂನ್ನು ಪರಿಶೀಲಿಸಬಹುದು, ಬಟ್ಟೆಯಿಂದ ಮಾಡಿರುವುದು ಎಂದು ಸಮಜಾಯಿಷಿ ಕೊಟ್ಟರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…