ಚಾಮರಾಜನಗರ : ನಗರದಲ್ಲಿನ ವರನಟ ಡಾ.ರಾಜಕುಮಾರ್ ರಂಗ ಮಂದಿರದಲ್ಲಿ ಶುಕ್ರವಾರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ಸಂಘ ಮತ್ತು ಜೊಳಿಗೆ ಪ್ರಕಾಶನದ ಸಹಯೋಗದಲ್ಲಿ ನಡೆದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಚಾ.ನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿ ಉಮ್ಮೇ ಬಸೀರ ಕಂಠದಲ್ಲಿ ಮೂಡಿಬಂದ ‘ಸೋಜುಗಾದ ಸೂಜು ಮಲ್ಲಿಗೆ ಮಾದೇವ ನಿಮ್ಮ ಮಂಡೆ ಮೇಲೆ ದುಂಡು ಮಲ್ಲಿಗೆ ಗಾಯನ ನೆರೆದಿದ್ದ ಪ್ರೇಕ್ಷಕರು ತಲೆದೂಗಿ ಚಪ್ಪಾಳೆ ತಟ್ಟಿದರು.
ಮಹದೇಶ್ವರನ ಹಾಡಿಗೆ ದನಿಯಾದ ಉಮ್ಮೇ ಬಸೀರ





