ವಿರಾಜಪೇಟೆ: ಸಾಲಬಾಧೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ತಾಲ್ಲೂಕಿನ ಹೆಗ್ಗಳ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮದ ನಿವಾಸಿ ಪಿ.ಕೆ.ನಾಣಿಯಪ್ಪ ಎಂಬವರ ಪುತ್ರ ಮತ್ತು ಮುತ್ತೊಟ್ ಫೈನಾನ್ಸ್ ನಾಪೊಕ್ಲು ಶಾಖೆಯ ಮಾಜಿ ವ್ಯವಸ್ಥಾಪಕರಾಗಿದ್ದ ಪಿ.ಎನ್.ಸತೀಶ್(47) ಆತ್ಮಹತ್ಯೆ ಮಾಡಿಕೊಂಡವರು.
ಇವರು ಮಡಿಕೇರಿ ತಾಲ್ಲೂಕಿನ ನಾಪೊಕ್ಲು ಫೈನಾನ್ಸ್ ಶಾಖೆಯಲ್ಲಿ ವ್ಯವಸ್ಥಾಪಕರಾಗಿ ಸೇವೆಯಲ್ಲಿ ಸಲ್ಲಿಸುತ್ತಿದ್ದರು. ನಂತರದಲ್ಲಿ ಕೆಲಸದ ಒತ್ತಡದಿಂದ ಸೇವೆಗೆ ರಾಜೀನಾಮೆ ನೀಡಿದ್ದರು. ಮೃತರ ಪತ್ನಿ ಪಿ.ಎಸ್.ಬಿಂದು, ಮಗ ಶಬೀನ್ ಇದ್ದಾರೆ. ಮೃತರ ತಂದೆ ನಾಣಿಯಪ್ಪ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…