ಜಿಲ್ಲೆಗಳು

ಸಾಲಬಾಧೆ ತಾಳಲಾರದೆ ಸಾವಿಗೆ ಶರಣು

ವಿರಾಜಪೇಟೆ: ಸಾಲಬಾಧೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ತಾಲ್ಲೂಕಿನ ಹೆಗ್ಗಳ ಗ್ರಾಮದಲ್ಲಿ ನಡೆದಿದೆ.

ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮದ ನಿವಾಸಿ ಪಿ.ಕೆ.ನಾಣಿಯಪ್ಪ ಎಂಬವರ ಪುತ್ರ ಮತ್ತು ಮುತ್ತೊಟ್ ಫೈನಾನ್ಸ್ ನಾಪೊಕ್ಲು ಶಾಖೆಯ ಮಾಜಿ ವ್ಯವಸ್ಥಾಪಕರಾಗಿದ್ದ ಪಿ.ಎನ್.ಸತೀಶ್(47) ಆತ್ಮಹತ್ಯೆ ಮಾಡಿಕೊಂಡವರು.

ಇವರು ಮಡಿಕೇರಿ ತಾಲ್ಲೂಕಿನ ನಾಪೊಕ್ಲು ಫೈನಾನ್ಸ್ ಶಾಖೆಯಲ್ಲಿ ವ್ಯವಸ್ಥಾಪಕರಾಗಿ ಸೇವೆಯಲ್ಲಿ ಸಲ್ಲಿಸುತ್ತಿದ್ದರು. ನಂತರದಲ್ಲಿ ಕೆಲಸದ ಒತ್ತಡದಿಂದ ಸೇವೆಗೆ ರಾಜೀನಾಮೆ ನೀಡಿದ್ದರು. ಮೃತರ ಪತ್ನಿ ಪಿ.ಎಸ್.ಬಿಂದು, ಮಗ ಶಬೀನ್ ಇದ್ದಾರೆ. ಮೃತರ ತಂದೆ ನಾಣಿಯಪ್ಪ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago