ಜಿಲ್ಲೆಗಳು

ಕನ್ನಡದ 5 ಹೊಸ ಯೂನಿಕೋಡ್‌ ಫಾಂಟ್‌ ವಿನ್ಯಾಸಗೊಳಿಸಿದ ತಿ.ನರಸೀಪುರ ಯುವಕ

ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್‌ ಆರ್‌. ಮಂಜುನಾಥ್‌ ಅವರು ಎಟಿಎಸ್‌ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್‌ ಫಾಂಟ್‌ಗಳನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಮೈಸೂರಿನ ಖಾಸಗಿ ಕಂಪನಿಯಲ್ಲಿ ಲೀಡ್‌ ಡಿಸೈನರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ ನಿವಾಸಿ ಆರ್‌. ಮಂಜುನಾಥ್‌ ತಮ್ಮ ಅಕ್ಷರ ಟೈಪ್‌ ಸ್ಟುಡಿಯೋ ಮೂಲಕ ಜನವರಿಯಲ್ಲಿ ಬಂಡೀಪುರ ಎಂಬ ಹೆಸರಿನಲ್ಲಿ ಹೊಸ ಕನ್ನಡ ಫಾಂಟ್‌ ನೀಡಿದ್ದರು.
ಈದೀಗ ಮತ್ತೊಮ್ಮೆ ಸಾರ್ವಜನಿಕರ ಬಳಕೆಗೆ ಸರಳ, ಬಿಟ್‌ ಮ್ಯಾಪ್‌ ಮಾದರಿಯಲ್ಲಿ ವೈಯಕ್ತಿಕ ಹಾಗೂ ವಾಣಿಜ್ಯ ಬಳಕೆಗೆ ಪೂರಕವಾದ ಬೆಂಗಳೂರು ಹೆಸರಿನಲ್ಲಿ ಡಾಟ್‌, ಸ್ಮೂತ್‌,ಫಿಕ್ಸೆಲ್‌,ಸ್ಕ್ವೈರ್‌ ಹಾಗೂ ಎಲ್‌ಐಡಿ ಎಂಬ ಹೊಡ ಅಕ್ಷರಗಳನ್ನು ವಿನ್ಯಾಸಗೊಳಿಸುವ ಮೂಲಕ ತಮ್ಮ ವೆಬ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.
ಫಾಂಟ್‌ ಡೌನ್‌ಲೋಡ್‌ ಗೆ ಈ ಲಿಂಕ್‌ ಅನ್ನು ಬಳಸಬಹುದಾಗಿದೆ.
https://akshratypestudio.in/fonts/bengaluru 

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

7 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

3 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

5 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

5 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

5 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

6 hours ago