ಜಿಲ್ಲೆಗಳು

ಕನ್ನಡದ 5 ಹೊಸ ಯೂನಿಕೋಡ್‌ ಫಾಂಟ್‌ ವಿನ್ಯಾಸಗೊಳಿಸಿದ ತಿ.ನರಸೀಪುರ ಯುವಕ

ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್‌ ಆರ್‌. ಮಂಜುನಾಥ್‌ ಅವರು ಎಟಿಎಸ್‌ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್‌ ಫಾಂಟ್‌ಗಳನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಮೈಸೂರಿನ ಖಾಸಗಿ ಕಂಪನಿಯಲ್ಲಿ ಲೀಡ್‌ ಡಿಸೈನರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ ನಿವಾಸಿ ಆರ್‌. ಮಂಜುನಾಥ್‌ ತಮ್ಮ ಅಕ್ಷರ ಟೈಪ್‌ ಸ್ಟುಡಿಯೋ ಮೂಲಕ ಜನವರಿಯಲ್ಲಿ ಬಂಡೀಪುರ ಎಂಬ ಹೆಸರಿನಲ್ಲಿ ಹೊಸ ಕನ್ನಡ ಫಾಂಟ್‌ ನೀಡಿದ್ದರು.
ಈದೀಗ ಮತ್ತೊಮ್ಮೆ ಸಾರ್ವಜನಿಕರ ಬಳಕೆಗೆ ಸರಳ, ಬಿಟ್‌ ಮ್ಯಾಪ್‌ ಮಾದರಿಯಲ್ಲಿ ವೈಯಕ್ತಿಕ ಹಾಗೂ ವಾಣಿಜ್ಯ ಬಳಕೆಗೆ ಪೂರಕವಾದ ಬೆಂಗಳೂರು ಹೆಸರಿನಲ್ಲಿ ಡಾಟ್‌, ಸ್ಮೂತ್‌,ಫಿಕ್ಸೆಲ್‌,ಸ್ಕ್ವೈರ್‌ ಹಾಗೂ ಎಲ್‌ಐಡಿ ಎಂಬ ಹೊಡ ಅಕ್ಷರಗಳನ್ನು ವಿನ್ಯಾಸಗೊಳಿಸುವ ಮೂಲಕ ತಮ್ಮ ವೆಬ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.
ಫಾಂಟ್‌ ಡೌನ್‌ಲೋಡ್‌ ಗೆ ಈ ಲಿಂಕ್‌ ಅನ್ನು ಬಳಸಬಹುದಾಗಿದೆ.
https://akshratypestudio.in/fonts/bengaluru 

andolanait

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

3 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

3 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

3 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

3 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

3 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

3 hours ago