ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್ ಆರ್. ಮಂಜುನಾಥ್ ಅವರು ಎಟಿಎಸ್ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್ ಫಾಂಟ್ಗಳನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಮೈಸೂರಿನ ಖಾಸಗಿ ಕಂಪನಿಯಲ್ಲಿ ಲೀಡ್ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ ನಿವಾಸಿ ಆರ್. ಮಂಜುನಾಥ್ ತಮ್ಮ ಅಕ್ಷರ ಟೈಪ್ ಸ್ಟುಡಿಯೋ ಮೂಲಕ ಜನವರಿಯಲ್ಲಿ ಬಂಡೀಪುರ ಎಂಬ ಹೆಸರಿನಲ್ಲಿ ಹೊಸ ಕನ್ನಡ ಫಾಂಟ್ ನೀಡಿದ್ದರು.
ಈದೀಗ ಮತ್ತೊಮ್ಮೆ ಸಾರ್ವಜನಿಕರ ಬಳಕೆಗೆ ಸರಳ, ಬಿಟ್ ಮ್ಯಾಪ್ ಮಾದರಿಯಲ್ಲಿ ವೈಯಕ್ತಿಕ ಹಾಗೂ ವಾಣಿಜ್ಯ ಬಳಕೆಗೆ ಪೂರಕವಾದ ಬೆಂಗಳೂರು ಹೆಸರಿನಲ್ಲಿ ಡಾಟ್, ಸ್ಮೂತ್,ಫಿಕ್ಸೆಲ್,ಸ್ಕ್ವೈರ್ ಹಾಗೂ ಎಲ್ಐಡಿ ಎಂಬ ಹೊಡ ಅಕ್ಷರಗಳನ್ನು ವಿನ್ಯಾಸಗೊಳಿಸುವ ಮೂಲಕ ತಮ್ಮ ವೆಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ಫಾಂಟ್ ಡೌನ್ಲೋಡ್ ಗೆ ಈ ಲಿಂಕ್ ಅನ್ನು ಬಳಸಬಹುದಾಗಿದೆ.
https://akshratypestudio.in/fonts/bengaluru
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…